ಜನ ಮನದ ನಾಡಿ ಮಿಡಿತ

Advertisement

‘ನಾನು ಇಸ್ರೋ ವಿಜ್ಞಾನಿ’ ಎಂದವ ಅಂದರ್..!

ನಾನು ಇಸ್ರೋ ವಿಜ್ಞಾನಿ, ಚಂದ್ರಯಾನ-3ರ ಲ್ಯಾಂಡರ್ ವಿನ್ಯಾಸ ಮಾಡಿದ್ದು ನಾನೇ ಅಂತಾ ಸುಳ್ಳು ಹೇಳ್ಕೊಂಡು ಸಂದರ್ಶನ ಕೊಡ್ತಿದ್ದ 40 ವರ್ಷದ ವ್ಯಕ್ತಿಯನ್ನು ಗುಜರಾತ್‌ನ ಸೂರತ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಈ ಆರೋಪಕ್ಕೆ ಸಂಬಂಧಿಸಿದಂತೆ ಮೆಹುಲ್ ತ್ರಿವೇದಿ ಎಂಬಾತನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಇಸ್ರೋದ ಪುರಾತನ ವಿಜ್ಞಾನ ಅಪ್ಲಿಕೇಶನ್ ಇಲಾಖೆಯಲ್ಲಿ ಸಹಾಯಕ ಮುಖ್ಯಸ್ಥರಾಗಿರುವುದಾಗಿ ನಕಲಿ ನೇಮಕಾತಿ ಪತ್ರವನ್ನೂ ಈತ ಹೊಂದಿದ್ದ. ನನ್ನ ಟ್ಯೂಷನ್ ತರಗತಿಯನ್ನು ಜನಪ್ರಿಯಗೊಳಿಸಲು ಪ್ರಚಾರಕ್ಕಾಗಿ ವಿಜ್ಞಾನಿ ಅಂತಾ ಸುಳ್ಳು ಹೇಳಿದ್ದಾಗಿ ಪೊಲೀಸರ ಮುಂದೆ ತ್ರಿವೇದಿ ಬಾಯ್ಬಿಟ್ಟಿದ್ದಾನೆ.

ಅಂದ್ಹಾಗೆ ಭಾರತದ ಚಂದ್ರಯಾನ-3 ಜುಲೈ 14 ರಂದು ಉಡಾವಣೆಗೊಂಡಿತ್ತು. ಅದು ಆಗಸ್ಟ್ 23 ರಂದು ಚಂದ್ರನ ದಕ್ಷಿಣ ಧ್ರುವದಲ್ಲಿ ಸಾಫ್ಟ್​ ಲ್ಯಾಂಡ್ ಆಗಿದೆ. ಸಾಫ್ಟ್​ ಲ್ಯಾಂಡ್ ಬೆನ್ನಲ್ಲೇ, ಇಸ್ರೋ ವಿಜ್ಞಾನಿಗಳು ಚಂದ್ರನ ಕುರಿತು ಅಧ್ಯಯನ ನಡೆಸುತ್ತಿದ್ದಾರೆ. ದಕ್ಷಿಣ ಧ್ರುವದಲ್ಲಿ ಲ್ಯಾಂಡ್ ಮಾಡಿದ ಏಕೈಕ ದೇಶ ಭಾರತವಾಗಿದ್ದು, ಇಡೀ ವಿಶ್ವವೇ ಕೊಂಡಾಡುತ್ತಿದೆ. ವಿಜ್ಞಾನಿಗಳ ಈ ಶ್ರಮದ ಕ್ರೆಡಿಟ್ ತೆಗೆದುಕೊಳ್ಳಲು ಹೊರಟಿದ್ದ ಆರೋಪಿ ಕೊನೆಗೂ ಲಾಕ್ ಆಗಿದ್ದಾನೆ.

Leave a Reply

Your email address will not be published. Required fields are marked *

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಶಾಲಾ ಬಸ್; ತಪ್ಪಿದ ಭಾರೀ ಅನಾಹುತ

ಮಂಗಳೂರು: ತಲಪಾಡಿಯಲ್ಲಿ ಪಾದಚಾರಿಗೆ ಕಾರು ಡಿಕ್ಕಿ; ಗಂಭೀರ ಗಾಯ

ಪರ್ಕಳ: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬುಲೆಟ್; ಯುವಕ ಸಾವು

ಬಂಟ್ವಾಳ: ಬಂಟ್ವಾಳ ಪುರಸಭೆಯ ಹೊಸ ಜೆಸಿಬಿಗೆ ತ್ಯಾಜ್ಯ ವಿಲೇವಾರಿ ಕಾರ್ಯಕ್ಕೆ ಚಾಲನೆ

ವಾಮದಪದವು: ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ…!

ಮಂಗಳೂರು: ಪುದು ಗ್ರಾಮ ಪಂಚಾಯಿತಿಯಲ್ಲಿ ವಿಶಿಷ್ಟ ‘ಆಟಿಡೊಂಜಿ ದಿನ’ ಆಚರಣೆ

error: Content is protected !!