ಜನ ಮನದ ನಾಡಿ ಮಿಡಿತ

Advertisement

ಉರುಳಿಗೆ ಸಿಲುಕಿ ಚಿರತೆ ಮರಿ ಸಾವು; ಇಬ್ಬರ ಬಂಧನ

ಸುಳ್ಯ; ಅಜ್ಜಾವರ ಗ್ರಾಮದ ಪಡ್ಡಂಬೈಲು ಎಂಬಲ್ಲಿ ಒಂದೂವರೆ ವರ್ಷದ ಚಿರತೆ ಮರಿ ಉರುಳಿಗೆ ಸಿಲುಕಿ ಮೃತಪಟ್ಟಿದೆ.

ಈ ಪ್ರಕರಣ ಸಂಬಂಧ ಸ್ಥಳೀಯ ನಿವಾಸಿಗಳಾದ ಜಯರಾಮ ಮತ್ತು ಪ್ರಥ್ವಿ ಎಂಬ ಇಬ್ಬರನ್ನು ಬಂಧಿಸಲಾಗಿದೆ. ಅರಣ್ಯ ಇಲಾಖೆ ಸ್ಥಳಕ್ಕೆ ತೆರಳಿ ಚಿರತೆ ಮರಿಯ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಶಾಲಾ ಬಸ್; ತಪ್ಪಿದ ಭಾರೀ ಅನಾಹುತ

ಮಂಗಳೂರು: ತಲಪಾಡಿಯಲ್ಲಿ ಪಾದಚಾರಿಗೆ ಕಾರು ಡಿಕ್ಕಿ; ಗಂಭೀರ ಗಾಯ

ಪರ್ಕಳ: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬುಲೆಟ್; ಯುವಕ ಸಾವು

ಬಂಟ್ವಾಳ: ಬಂಟ್ವಾಳ ಪುರಸಭೆಯ ಹೊಸ ಜೆಸಿಬಿಗೆ ತ್ಯಾಜ್ಯ ವಿಲೇವಾರಿ ಕಾರ್ಯಕ್ಕೆ ಚಾಲನೆ

ವಾಮದಪದವು: ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ…!

ಮಂಗಳೂರು: ಪುದು ಗ್ರಾಮ ಪಂಚಾಯಿತಿಯಲ್ಲಿ ವಿಶಿಷ್ಟ ‘ಆಟಿಡೊಂಜಿ ದಿನ’ ಆಚರಣೆ

error: Content is protected !!