ಜನ ಮನದ ನಾಡಿ ಮಿಡಿತ

Advertisement

ತಮಿಳುನಾಡಿಗೆ ನೀರು… ರಾಜ್ಯ ಸರಕಾರದಿಂದ ರೈತರಿಗೆ ಅನ್ಯಾಯ; ಸಂಸದ ನಳಿನ್ ಕುಮಾರ್ ಕಟೀಲ್ ಆರೋಪ

ತಮಿಳುನಾಡಿಗೆ ನೀರು ಬಿಟ್ಟಿರುವುದರಿಂದ ರಾಜ್ಯದ ರೈತರಿಗೆ ತೊಂದರೆಯಾಗಲಿದೆ. ರಾಜ್ಯ ಸರಕಾರ ನಮ್ಮ ನಾಡಿನ ರೈತರಿಗೆ ನ್ಯಾಯ ಕೊಡುತ್ತಿಲ್ಲ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು, ನೀರಿನ ಸಮಸ್ಯೆಯಿಂದಾಗಿ ರಾಜ್ಯದಲ್ಲಿ ಸದ್ಯ ಬರ ಪರಿಸ್ಥಿತಿ ಉಂಟಾಗಿದೆ. ರೈತರ ಪಂಪ್ ಸೆಟ್ ಗಳಿಗೂ ಸಮರ್ಪಕ ವಿದ್ಯುತ್ ನೀಡುತ್ತಿಲ್ಲ. ರಾಜ್ಯ ಸರಕಾರದ ಈ ನಡೆಯ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಹೇಳಿದರು. ಮಾನದಂಡವಿಲ್ಲದ ಗ್ಯಾರೆಂಟಿಯನ್ನು ಕಾಂಗ್ರೆಸ್ ಚುಣಾವಣೆ ಪೂರ್ವದಲ್ಲಿ ಘೋಷಿಸಿತ್ತು. ಇದೀಗ ಮಾನದಂಡವನ್ನು ಹಾಕಲಾಗಿದೆ. ಗೃಹಜ್ಯೋತಿ ಹೆಸರಿನಲ್ಲಿ ರಾಜ್ಯವನ್ನು ಕತ್ತಲಿನಲ್ಲಿ ಇಡಲಾಗಿದೆ ಎಂದು ಟೀಕಿಸಿದರು.

Leave a Reply

Your email address will not be published. Required fields are marked *

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಶಾಲಾ ಬಸ್; ತಪ್ಪಿದ ಭಾರೀ ಅನಾಹುತ

ಮಂಗಳೂರು: ತಲಪಾಡಿಯಲ್ಲಿ ಪಾದಚಾರಿಗೆ ಕಾರು ಡಿಕ್ಕಿ; ಗಂಭೀರ ಗಾಯ

ಪರ್ಕಳ: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬುಲೆಟ್; ಯುವಕ ಸಾವು

ಬಂಟ್ವಾಳ: ಬಂಟ್ವಾಳ ಪುರಸಭೆಯ ಹೊಸ ಜೆಸಿಬಿಗೆ ತ್ಯಾಜ್ಯ ವಿಲೇವಾರಿ ಕಾರ್ಯಕ್ಕೆ ಚಾಲನೆ

ವಾಮದಪದವು: ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ…!

ಮಂಗಳೂರು: ಪುದು ಗ್ರಾಮ ಪಂಚಾಯಿತಿಯಲ್ಲಿ ವಿಶಿಷ್ಟ ‘ಆಟಿಡೊಂಜಿ ದಿನ’ ಆಚರಣೆ

error: Content is protected !!