ಜನ ಮನದ ನಾಡಿ ಮಿಡಿತ

Advertisement

“ಸೌಜನ್ಯ ಒಂದು ಶಕ್ತಿ; ಈ ಬಾರಿ ನ್ಯಾಯ ಸಿಕ್ಕೇಸಿಗುತ್ತದೆ”; ಮಹೇಶ್ ಶೆಟ್ಟಿ ತಿಮರೋಡಿ


ಸೌಜನ್ಯ ಹತ್ಯೆ ಪ್ರಕರಣಕ್ಕೆ ನ್ಯಾಯ ಒದಗಿಸಬೇಕು ಮತ್ತು ಪ್ರಕರಣದ ಮರು ತನಿಖೆ ಮಾಡಬೇಕೆಂದು ಒತ್ತಾಯಿಸಿ
ಇಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಹೋರಾಟಗಾರ
ಮಹೇಶ್ ಶೆಟ್ಟಿ ತಿಮರೋಡಿಯವರು, ಹಾವಿನ ದ್ವೇಷ 12 ವರ್ಷ ಇರ್ತದೆ. ಸೌಜನ್ಯ ಪ್ರಕರಣಕ್ಕೂ 12 ನೇ
ವರ್ಷ ಇನ್ನು ಮೂರೇ ತಿಂಗಳಲ್ಲಿ ತುಂಬಲಿದೆ. ಕುಕ್ಕೆ ಸುಬ್ರಹ್ಮಣ್ಯನಾಗನ ಕ್ಷೇತ್ರದಲ್ಲಿ ನಾವೆಲ್ಲಾ ಇದ್ದು ಪ್ರಾರ್ಥನೆ
ಮಾಡಿದ್ದೇವೆ. ಈ ಬಾರಿ ನ್ಯಾಯ ಸಿಗಲಿದೆ. ಆ ದಿನ ದೂರ ಇಲ್ಲ ಎಂದರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!