ಜನ ಮನದ ನಾಡಿ ಮಿಡಿತ

Advertisement

ಎಣ್ಣೆ ಸಾಲ ಕೊಡಲ್ಲ.. ಎಂದ ಬಾರ್ ಕ್ಯಾಶಿಯರ್​​​ಗೆ ಚಾಕುವಿನಿಂದ ಇರಿತ

ಎಣ್ಣೆ ಸಾಲ ಕೊಡಲಿಲ್ಲ ಎಂದು ಬಾರ್ ಕ್ಯಾಶಿಯರ್​​​ಗೆ ಚಾಕುವಿನಿಂದ ಇರಿದ ಘಟನೆ ಯಡಿಯೂರು ಬಳಿಯ ಎಂಬಿಆರ್ ಬಾರ್ ನಲ್ಲಿ ನಡೆದಿದೆ.

ಆಗಸ್ಟ್ 28ರ ರಾತ್ರಿ 1.40 ಸುಮಾರಿಗೆ ನಡೆದ ಘಟನೆ ಇದಾಗಿದ್ದು, ಪುನೀತ್ ಮತ್ತು ಸಹಚರರು ಕ್ಯಾಶಿಯರ್ ಸ್ವಾಗತ್ ಗೌಡ ಎಂಬಾತನಿಗೆ ಚಾಕುವಿನಿಂದ ಇರಿದಿದ್ದಾರೆ.

ಕ್ಯಾಶಿಯರ್ ಸ್ವಾಗತ್ ಗೌಡ ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದುಬಂದಿದೆ.

ಇನ್ನು ಈ ಘಟನೆ ಸಂಬಂಧಿಸಿ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!