ಜನ ಮನದ ನಾಡಿ ಮಿಡಿತ

Advertisement

ಸೂರ್ಯನತ್ತ ದೃಷ್ಟಿ ಇಟ್ಟ ಇಸ್ರೋ; ಆದಿತ್ಯ – ಎಲ್1 ಉಡಾವಣೆಗೆ ಕ್ಷಣಗಣನೆ ಆರಂಭ

ಭಾರತದ ಚಂದ್ರಯಾನ-3 ರ ಯಶಸ್ಸಿನ ನಂತರ, ದೇಶವು ಮತ್ತೊಂದು ಮಹತ್ತರ ಸಾಧನೆಗೆ ಸಜ್ಜಾಗುತ್ತಿದ್ದು, ಈ ಬಾರಿ ಇಸ್ರೋ ಸೂರ್ಯನತ್ತ ದೃಷ್ಟಿ ಇಟ್ಟಿದೆ. ಇಸ್ರೋದ ಸೂರ್ಯ ಮಿಷನ್ ಆಗಿರುವ ಆದಿತ್ಯ – ಎಲ್1 ಗೆ ಕ್ಷಣಗಣನೆ ಆರಂಭವಾಗಿದ್ದು, ಈ ಮಿಷನ್ ಇಂದು ಬೆಳಗ್ಗೆ 11:50ಕ್ಕೆ ಶ್ರೀಹರಿಕೋಟಾದ ಬಾಹ್ಯಾಕಾಶ ನಿಲ್ದಾಣದಿಂದ ಲಾಂಚ್ ಆಗಲಿದೆ.

ಈ ಪ್ರಯೋಗದ ಹಿನ್ನೆಲೆಯಲ್ಲಿ ಶುಕ್ರವಾರ ಆದಿತ್ಯ ಎಲ್1 ಆಕೃತಿ ಹೊತ್ತ ಇಸ್ರೋ ವಿಜ್ಞಾನಿಗಳ ತಂಡ ತಿರುಮಲ ತಿಮ್ಮಪ್ಪನನ್ನು ಭೇಟಿ ಮಾಡಿ ಸೂಳ್ಳೂರು ಪೇಟೆಯ ಚೆಂಗಲಮ್ಮ ಪರಮೇಶ್ವರಿ ಸನ್ನಿಧಿಯಲ್ಲೂ ವಿಶೇಷ ಪೂಜೆ ನಡೆಸಿದೆ. ಈ ಬಾಹ್ಯಾಕಾಶ ನೌಕೆಯನ್ನು PSLV-C57 ನಿಂದ ಉಡಾವಣೆ ಮಾಡಲಾಗುವುದು. ನೀವು ISRO ವೆಬ್‌ಸೈಟ್ isro.gov.in, Facebook ಖಾತೆ https://facebook.com/ISRO ಮತ್ತು youtube.com/watch?v=_IcgGYZTXQw ಯೂಟ್ಯೂಬ್ ಚಾನೆಲ್‌ನಲ್ಲಿ ಈ ಉಡಾವಣೆಯನ್ನು ಲೈವ್ ಆಗಿ ವೀಕ್ಷಿಸಬಹುದಾಗಿದೆ.ಆದಿತ್ಯ L1 ಅನ್ನು ಸೂರ್ಯ-ಭೂಮಿಯ ವ್ಯವಸ್ಥೆಯ ಲಾಗ್ರೇಂಜ್ ಪಾಯಿಂಟ್ 1 (L1) ಸುತ್ತ ಹಾಲೋ ಕಕ್ಷೆಯಲ್ಲಿ ಇರಿಸಲಾಗುತ್ತದೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!