ಜನ ಮನದ ನಾಡಿ ಮಿಡಿತ

Advertisement

ವಿಷಾನಿಲ ಸೋರಿಕೆ; ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದ ಮೀನುಗಾರರನ್ನು ರಕ್ಷಿಸಿದ ಈಶ್ವರ್ ಮಲ್ಪೆ

ಮಲ್ಪೆ : ವಿಷಾನಿಲ ಸೋರಿಕೆಯಾಗಿ ಬೋಟ್‌ನಲ್ಲಿ ಕೆಲಸ ಮಾಡುತ್ತಿದ್ದ ಮೀನುಗಾರರು ಕಳೆದ ಎರಡು ದಿನಗಳಿಂದ ಬೋಟ್‌ ಶೇಖರಣೆಯಿಂದ ಮೀನುಗಳನ್ನು ಇಳಿಸುವಾಗ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ವರದಿಯಾಗುತ್ತಿದೆ. ಇದೀಗ ಮಲ್ಪೆ ಬಂದರ್‌ನಿಂದ ಮತ್ತೊಂದು ಘಟನೆ ವರದಿಯಾಗಿದೆ.

ಈಶ್ವರ ಮಲ್ಪೆ ಎರಡೇ ದಿನಗಳಲ್ಲಿ ನಾಲ್ವರ ಪ್ರಾಣ ಉಳಿಸಿದ್ದಾರೆ. ಇದೇ ಘಟನೆ ಶನಿವಾರ ಮಲ್ಪೆ ಬಂದರ್‌ನಲ್ಲಿ ವರದಿಯಾಗಿದೆ. ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಯುವಕರನ್ನು ರಕ್ಷಿಸಲು ಈಶ್ವರ ಮಲ್ಪೆ ದೋಣಿಯ ಸಂಗ್ರಹಕ್ಕೆ ಇಳಿದಿದ್ದರು. ವಿಷಾನಿಲ ಸೋರಿಕೆಯಿಂದಾಗಿ ಈಶ್ವರ ಮಲ್ಪೆ ಕೂಡ ಪ್ರಜ್ಞೆ ತಪ್ಪಿದ್ದರು. ಬಳಿಕ ಉಳಿದವರನ್ನು ರಕ್ಷಿಸುವಲ್ಲಿ ಯಶಸ್ವಿಯಾದರು.

ಈಶ್ವರ ಮಲ್ಪೆ ಅಸ್ವಸ್ಥಗೊಂಡರೂ ಯುವಕರನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವಕರನ್ನು ರಕ್ಷಿಸುವ ಈ ಕಾರ್ಯದಲ್ಲಿ ಈಶ್ವರ ಮಲ್ಪೆ ಮತ್ತು ತಂಡದವರು ಯಶಸ್ವಿಯಾಗಿದ್ದಾರೆ.ಈಶ್ವರ ಮಲ್ಪೆ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದೆ.ಮಲ್ಪೆ ಬಂದರ್‌ನಲ್ಲಿ ಪದೇ ಪದೇ ಇಂತಹ ಘಟನೆಗಳು ನಡೆಯುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಶೀಘ್ರ ಕ್ರಮಕೈಗೊಳ್ಳಬೇಕು ಎಂದು ಈಶ್ವರ ಮಲ್ಪೆ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

ಯುವತಿಯರನ್ನು ನಂಬಿಸಿ ಕೈಕೊಟ್ಟ ಭೂಪನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ…!

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

error: Content is protected !!