ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಪೊದೆಗಳ ಮಧ್ಯೆ ಮರೆಯಾಗಿದ್ದ ಸರಕಾರಿ ಬಾವಿಗೆ ಸಿಕ್ಕಿತು ಕಾಯಕಲ್ಪ, ವರದಿಗೆ ದೊರಕಿತು ಸ್ಪಂದನೆ…..

ಪಾಣೆಮಂಗಳೂರು ಪೇಟೆಯ ಮಧ್ಯ ಭಾಗದಲ್ಲಿ ಸರಕಾರಿ ಶಾಲೆಯೊಂದರ ಸನಿಹ ಸಾರ್ವಜನಿಕರ ಉಪಯೋಗಕ್ಕೆ ನಿರ್ಮಾಣ ಮಾಡಲಾಗಿದ್ದ ಸರಕಾರಿ ಬಾವಿಯ ಕಥೆ…


ಶಾಲೆ ಸಹಿತ ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಭಾಗದ ಕೆಲವೊಂದು ಮನೆಗಳಿಗೆ ಕುಡಿಯುವ ನೀರನ್ನು ಒದಗಿಸುತ್ತಿದ್ದ ಸರಕಾರಿ ಬಾವಿ, ನಿರ್ವಹಣೆ ಇಲ್ಲದೆ ಮುಚ್ಚುವ ಸ್ಥಿತಿಗೆ ತಲುಪಿತ್ತು. ಮರಗಿಡಪೊದೆಗಳಿಂದ ಆವೃತ್ತವಾಗಿದಲ್ಲದೆ, ನೀರು ಕಲುಷಿತಗೊಳಿಸಲಾಗಿತ್ತು. ಪ್ರಸ್ತುತ ದಿನಗಳಲ್ಲಿ ಕುಡಿಯುವ ಉದ್ದೇಶಕ್ಕೆ ಬಾವಿಯ ನೀರು ಅಗತ್ಯವಿಲ್ಲದಿದ್ದರೂ , ಹಳೆಯ ಕಾಲದ ಸರಿಕಾರಿ ಬಾವಿಯನ್ನು ಉಳಿಸಬೇಕು,ಮುಂದಿನ ಪೀಳಿಗೆಗೆ ತಿಳಿಸಬೇಕು ಎಂಬ ಕನಸು ಇಲ್ಲಿನ‌ ಸ್ಥಳೀಯರದ್ದು ಆಗಿತ್ತು.


ಹಾಗಾಗಿ ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಬಿತ್ತರಿಸುವ ಕೆಲಸ ಮಾಡಲಾಯಿತು. ವರದಿಯನ್ನು ಗಮನಿಸಿದ ಪುರಸಭಾ ಇಲಾಖೆ ಕೂಡಲೇ ಕಾರ್ಯಪ್ರವೃತ್ತರಾಗಿದೆ. ವರದಿಗೆ ಸ್ಪಂದಿಸಿದೆ. ಇಲಾಖೆಯ ಪೌರಕಾರ್ಮಿಕರು ಇಂದು ಬಾವಿಯ ಸುತ್ತ ಶುಚಿತ್ವದ ಕಾರ್ಯದಲ್ಲಿ ತೊಡಗಿದೆ.. ಅಂತೂ ಕೊನೆಗೂ ಸರಕಾರಿ ಬಾವಿ ಎಂಬ ರೂಪವನ್ನು ಸದ್ಯ ನೀಡಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!