ಜನ ಮನದ ನಾಡಿ ಮಿಡಿತ

Advertisement

ಸಮುದ್ರ ವಿಹಾರಕ್ಕೆ ಬಂದ ವೈದ್ಯ ಸಮುದ್ರಪಾಲು

ಮಂಗಳೂರು; ಸಮುದ್ರ ವಿಹಾರಕ್ಕೆ ಬಂದ ವೈದ್ಯರೊಬ್ಬರು ಸಮುದ್ರಪಾಲಾದ ಘಟನೆ ತಡರಾತ್ರಿ ಉಳ್ಳಾಲದಲ್ಲಿ ನಡೆದಿದೆ.

ವೈದ್ಯರನ್ನು ಡಾ. ಆಶೀಕ್ ಗೌಡ (30) ಎಂದು ಗುರುತಿಸಲಾಗಿದ್ದು, ಸ್ನೇಹಿತನನ್ನು ರಕ್ಷಿಸಲು ಹೋಗಿ ಈ ಅವಗಢ ಸಂಭವಿಸಿದೆ.
ತಡರಾತ್ರಿ ಸಮುದ್ರ ವಿಹಾರಕ್ಕೆ ಬಂದಿದ್ದ ಐವರು ವೈದ್ಯರು, ಸೋಮೇಶ್ವರ ಬೀಚ್ ನ ರುದ್ರಪಾದೆ ಮೇಲೆರಿದ್ದಾರೆ. ಈ ವೇಳೆ ಡಾ.ಪ್ರದೀಪ್ ಎಂಬವರು ಬಂಡೆಯ ಮೇಲಿಂದ ಬಿದ್ದಿದ್ದು, ಕೆಳಗೆ ಬಂಡೆಯನ್ನ ಹಿಡಿದು ಸಹಾಯಕ್ಕೆಯಾಚಿಸಿದ್ರು.


ಪ್ರದೀಪ್ ರಕ್ಷಣೆಗೆ ಪ್ರಯತ್ನಿಸಿದ್ದ ಡಾ.ಆಶೀಕ್ ಗೌಡ ಕಾಲು ಜಾರಿ ಸಮುದ್ರಕ್ಕೆ ಬಿದ್ದಿದ್ದಾರೆ. ಕಲ್ಲುಗಳ ಆಸರೆ ಪಡೆದು ಡಾ. ಪ್ರದೀಪ ಮೇಲೆ ಬಂದು, ಪೊಲೀಸರಿಗೆ ಘಟನೆಯ ಮಾಹಿತಿ ನೀಡಿದ್ದಾರೆ.

ಇಂದು ರುದ್ರಪಾದೆಯ ಸಮೀಪದಲ್ಲೇ ಆಶೀಕ್ ಮೃತ ದೇಹ ಪತ್ತೆಯಾಗಿದ್ದು, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!