ಜನ ಮನದ ನಾಡಿ ಮಿಡಿತ

Advertisement

ಸಮುದ್ರ ವಿಹಾರಕ್ಕೆ ಬಂದ ವೈದ್ಯ ಸಮುದ್ರಪಾಲು

ಮಂಗಳೂರು; ಸಮುದ್ರ ವಿಹಾರಕ್ಕೆ ಬಂದ ವೈದ್ಯರೊಬ್ಬರು ಸಮುದ್ರಪಾಲಾದ ಘಟನೆ ತಡರಾತ್ರಿ ಉಳ್ಳಾಲದಲ್ಲಿ ನಡೆದಿದೆ.

ವೈದ್ಯರನ್ನು ಡಾ. ಆಶೀಕ್ ಗೌಡ (30) ಎಂದು ಗುರುತಿಸಲಾಗಿದ್ದು, ಸ್ನೇಹಿತನನ್ನು ರಕ್ಷಿಸಲು ಹೋಗಿ ಈ ಅವಗಢ ಸಂಭವಿಸಿದೆ.
ತಡರಾತ್ರಿ ಸಮುದ್ರ ವಿಹಾರಕ್ಕೆ ಬಂದಿದ್ದ ಐವರು ವೈದ್ಯರು, ಸೋಮೇಶ್ವರ ಬೀಚ್ ನ ರುದ್ರಪಾದೆ ಮೇಲೆರಿದ್ದಾರೆ. ಈ ವೇಳೆ ಡಾ.ಪ್ರದೀಪ್ ಎಂಬವರು ಬಂಡೆಯ ಮೇಲಿಂದ ಬಿದ್ದಿದ್ದು, ಕೆಳಗೆ ಬಂಡೆಯನ್ನ ಹಿಡಿದು ಸಹಾಯಕ್ಕೆಯಾಚಿಸಿದ್ರು.


ಪ್ರದೀಪ್ ರಕ್ಷಣೆಗೆ ಪ್ರಯತ್ನಿಸಿದ್ದ ಡಾ.ಆಶೀಕ್ ಗೌಡ ಕಾಲು ಜಾರಿ ಸಮುದ್ರಕ್ಕೆ ಬಿದ್ದಿದ್ದಾರೆ. ಕಲ್ಲುಗಳ ಆಸರೆ ಪಡೆದು ಡಾ. ಪ್ರದೀಪ ಮೇಲೆ ಬಂದು, ಪೊಲೀಸರಿಗೆ ಘಟನೆಯ ಮಾಹಿತಿ ನೀಡಿದ್ದಾರೆ.

ಇಂದು ರುದ್ರಪಾದೆಯ ಸಮೀಪದಲ್ಲೇ ಆಶೀಕ್ ಮೃತ ದೇಹ ಪತ್ತೆಯಾಗಿದ್ದು, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!