ಜನ ಮನದ ನಾಡಿ ಮಿಡಿತ

Advertisement

ರಿಕ್ಷಾ ಮತ್ತು ಕಾರು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ; ನಾಲ್ವರಿಗೆ ಗಾಯ

ಬಂಟ್ವಾಳ: ರಿಕ್ಷಾ ಮತ್ತು ಕಾರಿನ ನಡುವೆ ಪರಸ್ಪರ ಡಿಕ್ಕಿ ಸಂಭವಿಸಿ ರಿಕ್ಷಾದಲ್ಲಿದ್ದ ಬಾಲಕಿ ಸಹಿತ ನಾಲ್ವರು ಗಾಯಗೊಂಡ ಘಟನೆ ವಗ್ಗ ಎಂಬಲ್ಲಿ ನಡೆದಿದೆ.

ಎಂಟು ವರ್ಷದ ಬಾಲಕಿ ಶ್ರೀನಿತ , ಪದ್ಮಲತಾ, ಅಪ್ಪಿಪೂಜಾರಿ ಮತ್ತು ಚಾಲಕ ಸಂಜೀವ ಪೂಜಾರಿ ಗಾಯಗೊಂಡವರು.
ಕಾರು ಚಾಲಕ ಮಹಮ್ಮದ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.
ವಗ್ಗ ಸಮೀಪದ ಕಾಡಬೆಟ್ಟು ಕ್ರಾಸ್ ಎಂಬಲ್ಲಿ ಈ ಘಟನೆ ನಡೆದಿದೆ.


ಕಾಡಬೆಟ್ಟು ಕ್ರಾಸ್ ನಿಂದ ಹೆದ್ದಾರಿಗೆ ರಿಕ್ಷಾ ಪ್ರವೇಶ ಮಾಡುವ ಸಂದರ್ಭದಲ್ಲಿ ಡಿಕ್ಕಿಹೊಡೆದಿದೆ
ಮಂಗಳೂರಿನಿಂದ ಬೆಳ್ತಂಗಡಿ ಮಾರ್ಗವಾಗಿ ಬೆಂಗಳೂರು‌ಕಡೆಗೆ ಹೋಗುತ್ತಿದ್ದ ಕಾರಿಗೆ ಕಾಡಬೆಟ್ಟು ಕ್ರಾಸ್ ನಲ್ಲಿ ಏಕಾಏಕಿ ರಿಕ್ಷಾ ಹೆದ್ದಾರಿಗೆ ನುಗ್ಗಿಸಿದ ಪರಿಣಾಮ ವಾಗಿ ಅಪಘಾತ ನಡೆದಿದೆ ಎಂದು ಹೇಳಲಾಗಿದ್ದು,ಕಾರು ಚಾಲಕ ಮಹಮ್ಮದ್ ರಿಕ್ಷಾ ಚಾಲಕನ ಮೇಲೆ ದೂರು ನೀಡಿದ್ದು,ಮೆಲ್ಕಾರ್ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!