ಜನ ಮನದ ನಾಡಿ ಮಿಡಿತ

Advertisement

ರೈತ ಸಾಕಿದ್ದ ಸೀಮೆ ಹಸುಗಳನ್ನು ಕದ್ದುಕೊಂಡು ಹೋದ ಖತರ್ನಾಕ್​ ಖದೀಮರು; ವಿಡಿಯೋ ವೈರಲ್‌

ರೈತನೊಬ್ಬನ ಮನೆ ಅಂಗಳದಲ್ಲಿ ಕಟ್ಟಿ ಹಾಕಿದ್ದ ಸೀಮೆ ಹಸುಗಳನ್ನು ಕದ್ದ ಘಟನೆ ಬಾಗೇಪಲ್ಲಿ ತಾಲ್ಲೂಕಿನ ಕೊಳ್ಳವಾರಪಲ್ಲಿ ಗ್ರಾಮದಲ್ಲಿ ನಡೆದಿದೆ.

ಇಂದು ಬೆಳಗಿನ ಜಾವ ಸುಮಾರು 1 ಗಂಟೆ ಸಮಯದಲ್ಲಿ ನಡೆದ ಘಟನೆ ಇದಾಗಿದ್ದು, ಗ್ರಾಮದ ರೈತ ಮತ್ತಿರೆಡ್ಡಿಗೆ ಸೇರಿರುವ ಎರಡು ಸೀಮೆ ಹಸುಗಳನ್ನು ಕಳ್ಳರು ಕದ್ದಿದ್ದಾರೆ. ಸುಮಾರು 2 ಲಕ್ಷ ರೂಪಾಯಿ ಬೆಲೆ ಬಾಳುವ ಸೀಮೆ ಹಸುಗಳನ್ನು ಹೊತ್ತೊಯ್ದಿದ್ದಾರೆ.

ಇನ್ನೂ ಸಿಸಿಟಿವಿ ಕ್ಯಾಮೆರಾದಲ್ಲಿ ಕಳ್ಳರ ಕೈಚಳಕ ದೃಶ್ಯ ಸೆರೆಯಾಗಿದ್ದು, ಪಾತಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!