ಜನ ಮನದ ನಾಡಿ ಮಿಡಿತ

Advertisement

ವ್ಯಕ್ತಿ ಓರ್ವ ಕಾಲು ಜಾರಿ ಬಾವಿಗೆ ಬಿದ್ದು ಸಾವು..!

ಮಂಗಳೂರು; ವ್ಯಕ್ತಿ ಓರ್ವ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಮಂಗಳೂರು ನಗರದ ಮುಗೋಡಿಯಲ್ಲಿ ನಡೆದಿದೆ.

ಮೃತನನ್ನು ಚಂದ್ರಕಾಂತ್ (41) ಎಂದು ಗುರುತಿಸಲಾಗಿದ್ದು, ಸ್ಥಳೀಯ ಬಾಡಿಗೆ ಮನೆಯಲ್ಲಿ ಪೋಷಕರೊಂದಿಗೆ ವಾಸವಾಗಿದ್ದ ಚಂದ್ರಕಾಂತ್ ಮೇಸೀ ಕೆಲಸದೊಂದಿಗೆ ಇತರ ಸಣ್ಣಪುಟ್ಟ ಕೆಲಸಗಳನ್ನು ಮಾಡುತ್ತಿದ್ದರು. ನರ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆದು ನಿನ್ನೆಯಷ್ಟೇ ಮನೆಗೆ ಬಂದಿದ್ದರು ಎನ್ನಲಾಗಿದೆ.
ನಿನ್ನೆ ಸಂಜೆ ಹೊತ್ತಿಗೆ ಚಿಕ್ಕಮ್ಮನ ಮನೆಗೆ ಹೋಗಿ ಬರುತ್ತೇನೆಂದು ಹೋಗಿದ್ದ ಚಂದ್ರಕಾಂತ್‌ ತಡ ರಾತ್ರಿಯಾದರೂ ಬಾರದ ಕಾರಣ ಸ್ಥಳೀಯರು ಶೋಧಕಾರ್ಯ ನಡೆಸಿದ್ದರು.

ಬಳಿಕ ಆವರಣ ಇಲ್ಲದ ಬಾವಿ ಸಮೀಪ ಇಂದು ಅವರ ಚಪ್ಪಲಿ ಕಾಣ ಸಿಕ್ಕಿದ್ದರಿಂದ ಬಾವಿಯಲ್ಲಿ ನೋಡುವಾಗ ಶವ ಪತ್ತೆಯಾಗಿದೆ. ಮಂಗಳೂರು ನಗರ ಠಾಣಾ ಸಬ್ ಇನ್ಸ್‌ಪೆಕ್ಟರ್ ಅನಿತಾ ನಿಕಂ ಮತ್ತು ಅಗ್ನಿಶಾಮಕದಳದ ನೆರವಿನೊಂದಿಗೆ ಶವವನ್ನು ಮೇಲಕ್ಕೆತ್ತಿ ಮಹಜರು ಮಾಡಿದ್ದಾರೆ.
ಇನ್ನೂ ಈ ಬಗ್ಗೆ ಕಂಕನಾಡಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Leave a Reply

Your email address will not be published. Required fields are marked *

ಯುವತಿಯರನ್ನು ನಂಬಿಸಿ ಕೈಕೊಟ್ಟ ಭೂಪನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ…!

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

error: Content is protected !!