ಜನ ಮನದ ನಾಡಿ ಮಿಡಿತ

Advertisement

ಲೊರೆಟ್ಟೊ ಮಾತಾ ಚರ್ಚಿನಲ್ಲಿ ʼಮೊಂತಿ ಫೆಸ್ತ್ʼ ಆಚರಣೆ

ಲೊರೆಟ್ಟೊ ಮಾತಾ ಚರ್ಚಿನಲ್ಲಿ ಕನ್ಯಾ ಮಾತೆಯ ಹುಟ್ಟುಹಬ್ಬದ ದಿನವಾದ (ಮೊಂತಿ ಫೆಸ್ತ್ ) ತೆನೆಹಬ್ಬ ವನ್ನು ಭಕ್ತಿ ಪೂರ್ವಕವಾಗಿ ವಿಜ್ರಂಭಣೆಯಿಂದ ಆಚರಿಸಲಾಯಿತು.

ಚರ್ಚ್ ಧರ್ಮಗುರುಗಳಾದ ವ. ಫ್ರಾನ್ಸಿಸ್ ಕ್ರಾಸ್ತ , ಲೋರೆಟ್ಟೋ ಆಂಗ್ಲಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ವಂ. ಜೇಸನ್ ಮೋನಿಸ್ ಪ್ರಧಾನ ಧರ್ಮಗುರುಗಳಾಗಿ ಹಾಗೂ ವಂ ಪ್ರತಾಪ್ ನಾಯಕ್ ಬಲಿಪೂಜೆಯನ್ನು ಅರ್ಪಿಸಿದರು. ಚರ್ಚ್ ಧರ್ಮಗುರುಗಳು ದೆವರವಾಕ್ಯದ ಸಂದೇಶದಲ್ಲಿ ಹೆಣ್ಣು ಮಕ್ಕಳು ಹಾಗೂ ಮಹಿಳೆಯರ ತ್ಯಾಗಮಯ ಜೀವನದ ಬಗ್ಗೆ ಅರ್ಥ ಪೂರ್ಣ ಪ್ರವಚನ ನೀಡಿದರು.

ಪೂಜೆಯಲ್ಲಿ ಮಕ್ಕಳು,ಭಕ್ತಾದಿಗಳು ಭಕ್ತಿ-ಶ್ರದ್ಧೆಯಿಂದ ಪಾಲ್ಗೊಂಡರು. ಕನ್ಯಾಮಾತೆಯ ಪಲ್ಲಕ್ಕಿಯನ್ನು ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು..ಬಲಿ ಪೂಜೆಯಲ್ಲಿ ಭಕ್ತಾದಿಗಳು ಭಕ್ತಿಯಿಂದ ಎಲ್ಲಾರೂ ಪಾಲ್ಗೊಳ್ಳಲುಚರ್ಚ್ ವಠಾರದಲ್ಲಿ ಎಲ್ ಇ ಡಿ ಪರದೆಯನ್ನು ಅಳವಡಿಸಲಾಗಿತ್ತು. ಕಳೆದ 9 ದಿನಗಳಿಂದ ನಡೆದ ಮಾತೆ ಮರಿಯಮ್ಮನವರ ನೋವೆನಾ ಪ್ರಾರ್ಥನೆಗೆ ಮಕ್ಕಳು ಹೂಗಳನ್ನು ಅರ್ಪಿಸಿದರು ಹಾಗೆ ಮಕ್ಕಳಿಗೆ ಸಿಹಿತಿಂಡಿಗಳನ್ನು ವಿತರಿಸಲಾಯಿತು . ವಿವಿಧಬಗೆಯ ಹೂಗಳನ್ನು ತಂದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು ಹಾಗೂ ಸಂಭ್ರಮಕ್ಕೆ ಸಹಕರಿಸಿದ ಎಲ್ಲರಿಗೂ ತೆನೆಯನ್ನು ನೀಡಿ ಗೌರವಿಸಲಾಯಿತು.

ಬಲಿ ಪೂಜೆ ಬಳಿಕ ಆಗಮಿಸಿದ ಭಕ್ತಾದಿಗಳಿಗೆ ಉಪಹಾರ , ಹಾಗೂ ಕಬ್ಬನ್ನು ನೀಡಲಾಯಿತು. ಮಾತೆ ಮರಿಯಮ್ಮನವರ ಪಲ್ಲಕ್ಕಿಯನ್ನು ಹೂಗಳಿಂದ ಶೃಂಗರಿಸಲಾಗಿತ್ತು. ಚರ್ಚ್ ಪಾಲನಾ ಮಂಡಳಿ ನೇತೃತ್ವ ವಹಿಸಿದ್ದರು. ಧರ್ಮಗುರುಗಳು ಇಂದಿನ ಸಮಾರಂಭಕ್ಕೆ ಸಹಕರಿಸಿದ ಎಲ್ಲರನ್ನೂ ಧರ್ಮ ಗುರುಗಳು ಸ್ಮರಿಸಿ, ವಂದಿಸಿದರು

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!