ಜನ ಮನದ ನಾಡಿ ಮಿಡಿತ

Advertisement

ಶ್ರೀನಿವಾಸ್ ವಿ.ವಿ ಯಲ್ಲಿ ಫಿಸಿಯೋಕಾನ್’ 2023;  ಪೂರ್ವಭಾವಿ ಕಾರ್ಯಾಗಾರ

ಶ್ರೀನಿವಾಸ್ ಯೂನಿವರ್ಸಿಟಿ ಇನ್‌ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ಮಂಗಳೂರು ಫಿಸಿಯೋಕಾನ್ 2023 ರ ಅಂಗವಾಗಿ “ಸ್ಕೋಲಿಯೋಸಿಸ್ ಒಳನೋಟಗಳು: 3 ಆಯಾಮದ ಫಿಸಿಯೋಥೆರಪಿ ವಿಧಾನಗಳ ತಪಾಸಣೆ ಮತ್ತು ಕೈಗೊಳ್ಳುವಿಕೆ” ಎಂಬ ಪೂರ್ವಭಾವಿ ಕಾರ್ಯಕ್ರಮವನ್ನು ಪಾಂಡೇಶ್ವರದ ಶ್ರೀನಿವಾಸ್ ವಿಶ್ವವಿದ್ಯಾಲಯದ ಸಿಟಿ ಕ್ಯಾಂಪಸ್‌ನಲ್ಲಿ ಉದ್ಘಾಟಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಶ್ರೀನಿವಾಸ್ ವಿಶ್ವವಿದ್ಯಾಲಯದ ಕುಲಪತಿ ಡಾ.ಎ.ಶ್ರೀನಿವಾಸ್ ರಾವ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.


ಕಾರ್ಯಕ್ರಮಕ್ಕೆ ಗೌರವಾನ್ವಿತ ಅತಿಥಿಗಳಾಗಿ ಆಗಮಿಸಿದ ಮಂಗಳೂರು ಫಿಸಿಯೋಕಾನ್ 2023 ರ ಸಂಘಟನಾ ಅಧ್ಯಕ್ಷರು, ಹಾಗೂ ಸಿಂಡಿಕೇಟ್ ಸದಸ್ಯರಾದ ಡಾ.ಯು.ಟಿ.ಇಫ್ತಿಕಾರ್ ಅಲಿ ಅವರು ಭೌತಚಿಕಿತ್ಸೆಯ 3 ಮತ್ತು ಆಯಾಮದ ವಿಧಾನಗಳ ಕುರಿತು ವಿವರಿಸಿದ್ದಾರೆ.

ಕಾರ್ಯಕ್ರಮವನ್ನು ಅಭಿನಂದಿಸಿ ಡಾ.ಸಿ.ಎ.ಎ.ರಾಘವೇಂದ್ರರಾವ್, ಡಾ.ಎ.ಶ್ರೀನಿವಾಸ್ ರಾವ್ ಅವರು ಸಂಸ್ಥೆಯನ್ನು ಶ್ಲಾಘಿಸಿದರು.

ಶ್ರೀನಿವಾಸ್ ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ.ಪಿ.ಎಸ್.ಐತಾಳ್, ಇನ್‌ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ಡೀನ್ ಡಾ.ರಾಜಶೇಖರ್ ಎಸ್, ಜರ್ಮನಿಯ ಸರ್ಟಿಫೈಡ್ ಸ್ಕ್ರೋತ್ ಥೆರಪಿಸ್ಟ್ ಡಾ.ಮಯೂರ ಕುಡ್ವಾ ಉಪಸ್ಥಿತರಿದ್ದರು. ಶ್ರೀನಿವಾಸ ವಿಶ್ವವಿದ್ಯಾನಿಲಯದ ಅಭಿವೃದ್ಧಿ ವಿಭಾಗದ ಕುಲಸಚಿವ ಡಾ.ಅಜಯ್ ಕುಮಾರ್ ಧನ್ಯವಾದಗೈದರು.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!