ಜನ ಮನದ ನಾಡಿ ಮಿಡಿತ

Advertisement

ಶ್ರೀನಿವಾಸ್ ವಿ.ವಿ ಯಲ್ಲಿ ಫಿಸಿಯೋಕಾನ್’ 2023;  ಪೂರ್ವಭಾವಿ ಕಾರ್ಯಾಗಾರ

ಶ್ರೀನಿವಾಸ್ ಯೂನಿವರ್ಸಿಟಿ ಇನ್‌ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ಮಂಗಳೂರು ಫಿಸಿಯೋಕಾನ್ 2023 ರ ಅಂಗವಾಗಿ “ಸ್ಕೋಲಿಯೋಸಿಸ್ ಒಳನೋಟಗಳು: 3 ಆಯಾಮದ ಫಿಸಿಯೋಥೆರಪಿ ವಿಧಾನಗಳ ತಪಾಸಣೆ ಮತ್ತು ಕೈಗೊಳ್ಳುವಿಕೆ” ಎಂಬ ಪೂರ್ವಭಾವಿ ಕಾರ್ಯಕ್ರಮವನ್ನು ಪಾಂಡೇಶ್ವರದ ಶ್ರೀನಿವಾಸ್ ವಿಶ್ವವಿದ್ಯಾಲಯದ ಸಿಟಿ ಕ್ಯಾಂಪಸ್‌ನಲ್ಲಿ ಉದ್ಘಾಟಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಶ್ರೀನಿವಾಸ್ ವಿಶ್ವವಿದ್ಯಾಲಯದ ಕುಲಪತಿ ಡಾ.ಎ.ಶ್ರೀನಿವಾಸ್ ರಾವ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.


ಕಾರ್ಯಕ್ರಮಕ್ಕೆ ಗೌರವಾನ್ವಿತ ಅತಿಥಿಗಳಾಗಿ ಆಗಮಿಸಿದ ಮಂಗಳೂರು ಫಿಸಿಯೋಕಾನ್ 2023 ರ ಸಂಘಟನಾ ಅಧ್ಯಕ್ಷರು, ಹಾಗೂ ಸಿಂಡಿಕೇಟ್ ಸದಸ್ಯರಾದ ಡಾ.ಯು.ಟಿ.ಇಫ್ತಿಕಾರ್ ಅಲಿ ಅವರು ಭೌತಚಿಕಿತ್ಸೆಯ 3 ಮತ್ತು ಆಯಾಮದ ವಿಧಾನಗಳ ಕುರಿತು ವಿವರಿಸಿದ್ದಾರೆ.

ಕಾರ್ಯಕ್ರಮವನ್ನು ಅಭಿನಂದಿಸಿ ಡಾ.ಸಿ.ಎ.ಎ.ರಾಘವೇಂದ್ರರಾವ್, ಡಾ.ಎ.ಶ್ರೀನಿವಾಸ್ ರಾವ್ ಅವರು ಸಂಸ್ಥೆಯನ್ನು ಶ್ಲಾಘಿಸಿದರು.

ಶ್ರೀನಿವಾಸ್ ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ.ಪಿ.ಎಸ್.ಐತಾಳ್, ಇನ್‌ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ಡೀನ್ ಡಾ.ರಾಜಶೇಖರ್ ಎಸ್, ಜರ್ಮನಿಯ ಸರ್ಟಿಫೈಡ್ ಸ್ಕ್ರೋತ್ ಥೆರಪಿಸ್ಟ್ ಡಾ.ಮಯೂರ ಕುಡ್ವಾ ಉಪಸ್ಥಿತರಿದ್ದರು. ಶ್ರೀನಿವಾಸ ವಿಶ್ವವಿದ್ಯಾನಿಲಯದ ಅಭಿವೃದ್ಧಿ ವಿಭಾಗದ ಕುಲಸಚಿವ ಡಾ.ಅಜಯ್ ಕುಮಾರ್ ಧನ್ಯವಾದಗೈದರು.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!