ಜನ ಮನದ ನಾಡಿ ಮಿಡಿತ

Advertisement

ಸಾಲೆತ್ತೂರಿನ ನಿತ್ಯಾಧರ್‌ ಚರ್ಚ್‌ ನಲ್ಲಿ  ಮೊಂತಿ ಹಬ್ಬ  ಆಚರಣೆ

ಸಾಲೆತ್ತೂರು; ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯಾದ್ಯಂತ ಇಂದು  ಕ್ರೈಸ್ತರು ಬಾಂಧವರು ಅದ್ದೂರಿಯಾಗಿ ಮೊಂತಿ ಹಬ್ಬವನ್ನು  ಆಚರಣೆ ಮಾಡುತ್ತಿದ್ದಾರೆ. ಅಂತೆಯೇ ಸಾಲೆತ್ತೂರಿನ ನಿತ್ಯಾಧರ್‌ ಚರ್ಚ್‌ ನಲ್ಲಿ  ಮೊಂತಿ ಹಬ್ಬ ನಡೆದಿದ್ದು, ಫಾದರ್‌ ಅರ್ವಿನ್‌ ರವರು ಹಬ್ಬದ ಬಲಿ ಪೂಜೆಯನ್ನು ನೆರವೇರಿಸಿದ್ರು.

ದೇವಪುತ್ರ ಏಸುಕ್ರಿಸ್ತರಿಗೆ ಭೂಮಿಯ ಅವತಾರಕ್ಕೆ ಅವಕಾಶ ಕಲ್ಪಿಸಿದ ಮಹಾಮಾತೆ ಮೇರಿಯಮ್ಮನ ಜನ್ಮದಿನವಾಗಿದ್ದು, ಈ ಹಿನ್ನಲೆಯಲ್ಲಿ ಚರ್ಚ್ ಗಳಲ್ಲಿ ಬಲಿ ಪೂಜೆ, ಹೊಸತೆನೆ ವಿತರಣೆ, ಕಬ್ಬು ವಿತರಣೆ, ಮೆರವಣಿಗೆ,  ಧಾರ್ಮಿಕ ವಿಧಿವಿಧಾನದ ಮೂಲಕ ಮೇರಿ ಮಾತೆಗೆ ನಮನ ಸಲ್ಲಿಸಿದ್ದಾರೆ.

ದೇವ ಮಾತೆ ಎಂದೇ ಕರೆಯಲ್ಪಡುವ ಮೇರಿ ಮಾತೆಯ ಜನ್ಮದಿನವನ್ನು ಪ್ರಕೃತಿಯು ನೀಡಿರುವ ಕೊಡುಗೆಗಳಿಗಾಗಿ ಕೃತಜ್ಞತೆ ಸಲ್ಲಿಸುವ ದಿನವಾಗಿ ಮೊಂತಿ ಫೆಸ್ತ್ ಆಚರಿಸುವುದು ಈ ದಿನದ ವಿಶೇಷವಾಗಿದೆ. ಕ್ರೈಸ್ತ ಬಾಂಧವರು ತಮ್ಮ ತಮ್ಮ ಮನೆಗಳಲ್ಲಿ ಹೊಸ ಅಕ್ಕಿಯ ಊಟ, ವೈವಿಧ್ಯಮಯ ಸಸ್ಯಹಾರಿ ಅಹಾರ  ಖಾದ್ಯಗಳನ್ನು ಸವಿದು ಸಂಭ್ರಮಿಸುತ್ತಾರೆ.  

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!