ಜನ ಮನದ ನಾಡಿ ಮಿಡಿತ

Advertisement

ಸಾಲೆತ್ತೂರಿನ ನಿತ್ಯಾಧರ್‌ ಚರ್ಚ್‌ ನಲ್ಲಿ  ಮೊಂತಿ ಹಬ್ಬ  ಆಚರಣೆ

ಸಾಲೆತ್ತೂರು; ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯಾದ್ಯಂತ ಇಂದು  ಕ್ರೈಸ್ತರು ಬಾಂಧವರು ಅದ್ದೂರಿಯಾಗಿ ಮೊಂತಿ ಹಬ್ಬವನ್ನು  ಆಚರಣೆ ಮಾಡುತ್ತಿದ್ದಾರೆ. ಅಂತೆಯೇ ಸಾಲೆತ್ತೂರಿನ ನಿತ್ಯಾಧರ್‌ ಚರ್ಚ್‌ ನಲ್ಲಿ  ಮೊಂತಿ ಹಬ್ಬ ನಡೆದಿದ್ದು, ಫಾದರ್‌ ಅರ್ವಿನ್‌ ರವರು ಹಬ್ಬದ ಬಲಿ ಪೂಜೆಯನ್ನು ನೆರವೇರಿಸಿದ್ರು.

ದೇವಪುತ್ರ ಏಸುಕ್ರಿಸ್ತರಿಗೆ ಭೂಮಿಯ ಅವತಾರಕ್ಕೆ ಅವಕಾಶ ಕಲ್ಪಿಸಿದ ಮಹಾಮಾತೆ ಮೇರಿಯಮ್ಮನ ಜನ್ಮದಿನವಾಗಿದ್ದು, ಈ ಹಿನ್ನಲೆಯಲ್ಲಿ ಚರ್ಚ್ ಗಳಲ್ಲಿ ಬಲಿ ಪೂಜೆ, ಹೊಸತೆನೆ ವಿತರಣೆ, ಕಬ್ಬು ವಿತರಣೆ, ಮೆರವಣಿಗೆ,  ಧಾರ್ಮಿಕ ವಿಧಿವಿಧಾನದ ಮೂಲಕ ಮೇರಿ ಮಾತೆಗೆ ನಮನ ಸಲ್ಲಿಸಿದ್ದಾರೆ.

ದೇವ ಮಾತೆ ಎಂದೇ ಕರೆಯಲ್ಪಡುವ ಮೇರಿ ಮಾತೆಯ ಜನ್ಮದಿನವನ್ನು ಪ್ರಕೃತಿಯು ನೀಡಿರುವ ಕೊಡುಗೆಗಳಿಗಾಗಿ ಕೃತಜ್ಞತೆ ಸಲ್ಲಿಸುವ ದಿನವಾಗಿ ಮೊಂತಿ ಫೆಸ್ತ್ ಆಚರಿಸುವುದು ಈ ದಿನದ ವಿಶೇಷವಾಗಿದೆ. ಕ್ರೈಸ್ತ ಬಾಂಧವರು ತಮ್ಮ ತಮ್ಮ ಮನೆಗಳಲ್ಲಿ ಹೊಸ ಅಕ್ಕಿಯ ಊಟ, ವೈವಿಧ್ಯಮಯ ಸಸ್ಯಹಾರಿ ಅಹಾರ  ಖಾದ್ಯಗಳನ್ನು ಸವಿದು ಸಂಭ್ರಮಿಸುತ್ತಾರೆ.  

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!