ಜನ ಮನದ ನಾಡಿ ಮಿಡಿತ

Advertisement

ಕಟೀಲು ದೇಗುಲದಲ್ಲಿ ನೂತನ ಕೌಂಟರ್‌ ಗಳ  ಲೋರ್ಕಾಪಣೆ

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇಗುಲದಲ್ಲಿ ನೂತನ ಸರದಿ ಸಂಕೀರ್ಣ, ಸೇವಾ ಕೌಂಟರ್ ಪೋಟೋ ಸೀರೆ ಕೌಂಟರ್ ಗಳು ಉದ್ಘಾಟನೆಗೊಂಡಿದೆ.

ದಿನದಿಂದ ದಿನಕ್ಕೆ ಕಟೀಲು ಕ್ಷೇತ್ರಕ್ಕೆ ಆಗಮಿಸುವ ಭಕ್ತರ ಸಂಖ್ಯೆ  ಹೆಚ್ಚುತ್ತಿದ್ದು,  ದೇಗುಲ ನಿರಂತರವಾಗಿ ತೆರೆದಿದ್ದರೂ ಶುಕ್ರವಾರ ಭಾನುವಾರ ಅಲ್ಲದೆ ವಿಶೇಷ ದಿನಗಳಲ್ಲಿ ಸಹಸ್ರಾರು ಭಕ್ತರು ಭೇಟಿ ನೀಡುತ್ತಿದ್ದಾರೆ.

ಈ ನಿಟ್ಟಿನಲ್ಲಿ ಹೊಸ ವಿನ್ಯಾಸದೊಂದಿಗೆ ಸೇವಾ ಕೌಂಟರ್ ಸಹಿತ, ಸೀರೆ ಪೋಟೋ ಕೌಂಟರ್ ವ್ಯವಸ್ಥಿತವಾದ ನಿರ್ಮಿಸಲಾಗಿದೆ. ಕಟೀಲು ದೇವರ ಪೋಟೋ ದಾಖಲೆ ಸಂಖ್ಯೆಯಲ್ಲಿ ಮಾರಾಟವಾಗುತ್ತಿದ್ದು, ದೇವರಿಗೆ ಸೀರೆ ಸಮರ್ಪಿಸುವವರ ಸಂಖ್ಯೆಯೂ ಹೆಚ್ಚುತ್ತಿದೆ. ಈ ಹಿನ್ನಲೆ ನೂತನ ಕೌಂಟರ್‌ ನಿರ್ಮಾಣವಾಗಿ, ಲೋಕಾರ್ಪಣೆಗೊಂಡಿದೆ.

ಇನ್ನೂ ಈ ಸಂದರ್ಭದಲ್ಲಿ  ಆಡಳಿತ ಮಂಡಳಿಯ ಕೊಡೆತ್ತೂರುಗುತ್ತು ಸನತ್ ಕುಮಾರ ಶೆಟ್ಟಿ. ವಾಸುದೇವ ಆಸ್ರಣ್ಣ, ಲಕ್ಷ್ಮೀನಾರಾಯಣ ಆಸ್ರಣ್ಣ,  ವೆಂಕಟರಮಣ ಆಸ್ರಣ್ಣ, ಅನಂತ ಆಸ್ರಣ್ಣ ,  ಪ್ರಸಾದ ಆಸ್ರಣ್ಣ, ಶ್ರೀಹರಿ ಆಸ್ರಣ್ಣ, ವೇದವ್ಯಾಸ ತಂತ್ರಿ, ಕೊಡೆತ್ತೂರು ವೇದವ್ಯಾಸ ಉಡುಪ,  ಸತೀಶ್ ಶೆಟ್ಟಿ ಎಕ್ಕಾರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!