ಜನ ಮನದ ನಾಡಿ ಮಿಡಿತ

Advertisement

ಅನೈತಿಕ ಪೊಲೀಸ್‌ಗಿರಿ ವಿರುದ್ಧ ಮಂಗಳೂರು ಪೊಲೀಸ್‌ ಕಮಿಷನರ್ ಅನುಪಮ್‌ ಅಗರ್ವಾಲ್‌ ಸಮರ

ಕರ್ನಾಟಕ ಪೊಲೀಸರಿಗೆ ಸವಾಲಾಗಿರುವುದು ಅನೈತಿಕ ಪೊಲೀಸ್‌ಗಿರಿ. ಮಂಗಳೂರು ಭಾಗದಲ್ಲಿ ಸಮಸ್ಯೆ ಹೆಚ್ಚಿರುವ ಬಗ್ಗೆ ಅರಿವಿದೆ ಎಂದು ಮಂಗಳೂರು ನಗರದ ನೂತನ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಹೇಳಿದ್ದಾರೆ.

ಇವರು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತಾನಾಡಿ, ಪೊಲೀಸರು ಈಗಾಗಲೇ ಈ ಬಗ್ಗೆ ಹಲವು ಕ್ರಮಗಳನ್ನು ಕೈಗೊಂಡಿದ್ದು, ಅನೈತಿಕ ಪೊಲೀಸ್‌ಗಿರಿಯಲ್ಲಿ ತೊಡಗುವವರ ವಿರುದ್ಧ ಕಠಿಣ ಕ್ರಮಗಳ ಮೂಲಕ ಕಾನೂನಿನ ನೈಜ ಮುಖವನ್ನು ತೋರಿಸಲಿದ್ದೇವೆ  ಎಂದು ಅನೈತಿಕ ಪೊಲೀಸ್‌ ಗಿರಿ ವಿರುದ್ಧ ನೂತನ ಕಮಿಷನರ್‌ ಸಮರ ಸಾರಿದ್ದಾರೆ

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!