ಜನ ಮನದ ನಾಡಿ ಮಿಡಿತ

Advertisement

ಮೊಸರು ಕುಡಿಕೆ ಉತ್ಸವದಲ್ಲಿ ಗುಣಪಾಲ ಕಡಂಬರಿಗೆ “ಶ್ರೀ ಕೃಷ್ಣ” ಪ್ರಶಸ್ತಿ ಪ್ರದಾನ

ಮೂಡಬಿದಿರೆಯಲ್ಲಿ ಕರ್ಮಜೀವನ ಆರಂಭಿಸಿ 50 ವರ್ಷ ತುಂಬಿರುವ  ಈ ಸುಸಂದರ್ಭದಲ್ಲಿ ತನ್ನ ಅಧ್ಯಾಪನ, ಆಡಳಿತ, ಕಂಬಳ, ಕೃಷಿ, ಧಾರ್ಮಿಕ ಸೇವಾನುಭವವನ್ನು  ಗುರುತಿಸಿ ನೀಡಿರುವ ಗೌರವವನ್ನು  ಸಂತೋಷದಿಂದ ಸ್ವೀಕರಿಸಿದ್ದೇನೆ ಎಂದು ಜೈನ ಪ.ಪೂ. ಕಾಲೇಜಿನ ನಿವೃತ್ತ ಪ್ರಾಚಾರ್ಯ, ಕಂಬಳ ವಿದ್ವಾಂಸ, ಸಂಶೋಧನಶೀಲ ಕೃಷಿಕರಾದ ಕೆ. ಗುಣಪಾಲ ಕಡಂಬ ಹೇಳಿದ್ದಾರೆ.

ಇವರು ಶ್ರೀ ಕೃಷ್ಣ ಫ್ರೆಂಡ್ಸ್ ಸರ್ಕಲ್ ವತಿಯಿಂದ ನಡೆದ 37ನೇ ವರ್ಷದ ಮೊಸರು ಕುಡಿಕೆ ಉತ್ಸವದಲ್ಲಿ  `ಶ್ರೀ ಕೃಷ್ಣ ಪ್ರಶಸ್ತಿ’ ಸ್ವೀಕರಿಸಿ ಮಾತಾನಾಡಿ, ಎಲ್ಲ ರಂಗಗಳಲ್ಲೂ ಪ್ರಾಮಾಣಿಕ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟವರೆಲ್ಲರನ್ನೂ ಈ ಸಂದರ್ಭದಲ್ಲಿ ನೆನಪಿಸಿಕೊಳ್ಳುತ್ತೇನೆ ಎಂದ್ರು.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!