ಜನ ಮನದ ನಾಡಿ ಮಿಡಿತ

Advertisement

ರಾಜ್ಯ ಮಟ್ಟದ 20ನೇ ಕರಾಟೆ ಚಾಂಪಿಯನ್ ಶಿಪ್ -2023ಗೆ ಚಾಲನೆ‌

ಮೂಡಬಿದಿರೆಯ ಶೋರಿನ್ ರಿಯೋ ಕರಾಟೆ ಅಸೋಸಿಯೇಶನ್ ಆಶ್ರಯದಲ್ಲಿ , ಸ್ವಾಮೀಸ್ ಸ್ಟ್ರೆಂಥ್ ಟ್ರೈನಿಂಗ್ ಎಂ.ಕೆ .ಅನಂತ್ರಾಜ್ ದೈಹಿಕ ಶಿಕ್ಷಣ ಕಾಲೇಜು ಸಹಯೋಗದೊಂದಿಗೆ, 20ನೇ ರಾಜ್ಯಮಟ್ಟದ  ಕರಾಟೆ ಚಾಂಪಿಯನ್ ಶಿಫ್ ಸಮಾಜ ಮಂದಿರದಲ್ಲಿ ನಡೆದಿದೆ.

ಮಾಜಿ‌ ಸಚಿವ ಕೆ.ಅಭಯಚಂದ್ರ ಜೈನ್ ದೀಪ ಬೆಳಗಿಸುವ ಮೂಲಕ ಕರಾಟೆ ಚಾಂಪಿಯನ್ ಶಿಪ್ ಗೆ ಚಾಲನೆ ನೀಡಿ ಶುಭ ಹಾರೈಸಿದ್ರು. ಬಳಿಕ  ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸುದರ್ಶನ್ ಎಂ. ಮಾತನಾಡಿ, ಆತ್ಮರಕ್ಷಣೆಗೋಸ್ಕರ ಯಾವುದೇ ಆಯುಧಗಳನ್ನು ಬಳಸಿಕೊಳ್ಳದ ಸಾಹಸದ ಸಮರ ಕಲೆ ಕರಾಟೆ. ಆತ್ಮರಕ್ಷಣೆಯ ಜತೆಗೆ ಮನಸಿಗೆ ಏಕಾಗ್ರತೆಯನ್ನು, ಮಾನಸಿಕವಾಗಿ ಶಾರೀರಿಕವಾಗಿ ಒಬ್ಬ ವ್ಯಕ್ತಿ ಸದೃಢವಾಗಿ ಬೆಳೆಯಲು ಕರಾಟೆ ಸಹಕಾರಿಯಾಗುತ್ತದೆ ಎಂದರು.

 ಇನ್ನೂ ಈ ಕಾರ್ಯಕ್ರಮದಲ್ಲಿ  ಪುರಸಭಾ ನಿರ್ಗಮನ ಅಧ್ಯಕ್ಷ ಪ್ರಸಾದ್ ಕುಮಾರ್, ಮೊಹಮ್ಮದ್ ಶರೀಫ್, ರಾಜ್ಯ ಕರಾಟೆ ಶಿಕ್ಷಕರ ಸಂಘದ ಕೋಶಾಧಿಕಾರಿ ರವಿ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಸತೀಶ್ ಬೆಳ್ಮಣ್, ಉಡುಪಿ ಜಿಲ್ಲಾ  ಕರಾಟೆ ಶಿಕ್ಷಕರ ಸಂಘದ ಅಧ್ಯಕ್ಷ ಕಿರಣ್ ಕುಂದಾಪುರ  ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!