ಜನ ಮನದ ನಾಡಿ ಮಿಡಿತ

Advertisement

ರಾಜ್ಯ ಮಟ್ಟದ 20ನೇ ಕರಾಟೆ ಚಾಂಪಿಯನ್ ಶಿಪ್ -2023ಗೆ ಚಾಲನೆ‌

ಮೂಡಬಿದಿರೆಯ ಶೋರಿನ್ ರಿಯೋ ಕರಾಟೆ ಅಸೋಸಿಯೇಶನ್ ಆಶ್ರಯದಲ್ಲಿ , ಸ್ವಾಮೀಸ್ ಸ್ಟ್ರೆಂಥ್ ಟ್ರೈನಿಂಗ್ ಎಂ.ಕೆ .ಅನಂತ್ರಾಜ್ ದೈಹಿಕ ಶಿಕ್ಷಣ ಕಾಲೇಜು ಸಹಯೋಗದೊಂದಿಗೆ, 20ನೇ ರಾಜ್ಯಮಟ್ಟದ  ಕರಾಟೆ ಚಾಂಪಿಯನ್ ಶಿಫ್ ಸಮಾಜ ಮಂದಿರದಲ್ಲಿ ನಡೆದಿದೆ.

ಮಾಜಿ‌ ಸಚಿವ ಕೆ.ಅಭಯಚಂದ್ರ ಜೈನ್ ದೀಪ ಬೆಳಗಿಸುವ ಮೂಲಕ ಕರಾಟೆ ಚಾಂಪಿಯನ್ ಶಿಪ್ ಗೆ ಚಾಲನೆ ನೀಡಿ ಶುಭ ಹಾರೈಸಿದ್ರು. ಬಳಿಕ  ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸುದರ್ಶನ್ ಎಂ. ಮಾತನಾಡಿ, ಆತ್ಮರಕ್ಷಣೆಗೋಸ್ಕರ ಯಾವುದೇ ಆಯುಧಗಳನ್ನು ಬಳಸಿಕೊಳ್ಳದ ಸಾಹಸದ ಸಮರ ಕಲೆ ಕರಾಟೆ. ಆತ್ಮರಕ್ಷಣೆಯ ಜತೆಗೆ ಮನಸಿಗೆ ಏಕಾಗ್ರತೆಯನ್ನು, ಮಾನಸಿಕವಾಗಿ ಶಾರೀರಿಕವಾಗಿ ಒಬ್ಬ ವ್ಯಕ್ತಿ ಸದೃಢವಾಗಿ ಬೆಳೆಯಲು ಕರಾಟೆ ಸಹಕಾರಿಯಾಗುತ್ತದೆ ಎಂದರು.

 ಇನ್ನೂ ಈ ಕಾರ್ಯಕ್ರಮದಲ್ಲಿ  ಪುರಸಭಾ ನಿರ್ಗಮನ ಅಧ್ಯಕ್ಷ ಪ್ರಸಾದ್ ಕುಮಾರ್, ಮೊಹಮ್ಮದ್ ಶರೀಫ್, ರಾಜ್ಯ ಕರಾಟೆ ಶಿಕ್ಷಕರ ಸಂಘದ ಕೋಶಾಧಿಕಾರಿ ರವಿ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಸತೀಶ್ ಬೆಳ್ಮಣ್, ಉಡುಪಿ ಜಿಲ್ಲಾ  ಕರಾಟೆ ಶಿಕ್ಷಕರ ಸಂಘದ ಅಧ್ಯಕ್ಷ ಕಿರಣ್ ಕುಂದಾಪುರ  ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

error: Content is protected !!