ಜನ ಮನದ ನಾಡಿ ಮಿಡಿತ

Advertisement

ದೆಹಲಿಯಲ್ಲಿ 20 ಶೃಂಗಸಭೆಯ ಎರಡು ದಿನಗಳ ಕಾರ್ಯಕ್ರಮ ಆರಂಭ

ಇಂದಿನಿಂದ ದೆಹಲಿಯಲ್ಲಿ 20 ಶೃಂಗಸಭೆಯ ಎರಡು ದಿನಗಳ ಕಾರ್ಯಕ್ರಮ ಆರಂಭವಾಗಿದೆ.

ಅಮೆರಿಕ, ಫ್ರಾನ್ಸ್, ಜಪಾನ್, ಬ್ರಿಟನ್, ಇಟಲಿ, ಟರ್ಕಿ ಸೇರಿದಂತೆ ಸದಸ್ಯ ರಾಷ್ಟ್ರಗಳ ಮತ್ತು ಅತಿಥಿ ರಾಷ್ಟ್ರಗಳ ಮುಖ್ಯಸ್ಥರು ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಈಗಾಗಲೇ ದೆಹಲಿ ತಲುಪಿದ್ದಾರೆ.

ಭಾರತ್‌ ಮಂಟಪದ ಲಾಂಜ್‌ನಲ್ಲಿ ಬೆಳಗ್ಗೆ 9:30ಕ್ಕೆ ಅತಿಥಿಗಳ ಸಭೆ ಆರಂಭವಾಗಿದ್ದು. ಮೊದಲ ಅಧಿವೇಶನವು 10:30ಕ್ಕೆ ‘ಒನ್ ಅರ್ಥ್’ ವಿಷಯದಲ್ಲಿ ನಡೆಯಲಿದ್ದು, ಬಳಿಕ ಮಧ್ಯಾಹ್ನ 3 ಗಂಟೆಗೆ ‘ಒಂದು ಕುಟುಂಬ’ ಕುರಿತು ಎರಡನೇ ಗೋಷ್ಠಿ ಜರುಗಲಿದೆ.ಜಿ20 ಶೃಂಗಸಭೆಯಲ್ಲಿ ಸ್ವಾಗತ ಭಾಷಣ ಮಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಜಿ20 ಒಕ್ಕೂಟಕ್ಕೆ ಆಫ್ರಿಕನ್​ ಒಕ್ಕೂಟ ಸೇರ್ಪಡೆ ಬಗ್ಗೆ ಘೋಷಣೆ ಮಾಡಿದ್ದಾರೆ.. ಆ ಮೂಲಕ ಜಿ20 ಒಕ್ಕೂಟದ 21ನೇ ದೇಶವಾಗಿ ಆಫ್ರಿಕನ್​ ಒಕ್ಕೂಟ ಸೇರ್ಪಡೆಯಾದಂತಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!