ಜನ ಮನದ ನಾಡಿ ಮಿಡಿತ

Advertisement

“ಸೆ. 19 ರಂದು ಮಂಗಳೂರು ವಿ.ವಿಯಲ್ಲಿ ಗಣೇಶನ ಪ್ರತಿಷ್ಠಾಪನೆ ಮಾಡಿಯೇ ಮಾಡುತ್ತೇವೆ”; ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ ಸವಾಲ್‌

ಮಂಗಳೂರು ವಿಶ್ವ ವಿದ್ಯಾನಿಲಯದಲ್ಲಿ ಗಣಪತಿ ಕೂರಿಸೋ ವಿಷಯದಲ್ಲಿ ವಿವಾದವೊಂದು ಭುಗಿಲೆದ್ದಿದೆ. ಈ ವಿವಾದಕ್ಕೆ ಮುಖ್ಯ ಕಾರಣ ಗಣಪನನ್ನು ಕೂರಿಸುವ ಜಾಗ, ಖರ್ಚು ವೆಚ್ಚಕ್ಕೆ ತಗಲೋ ಹಣ ಎಲ್ಲಿಂದ? ಎನ್ನುವುದಾಗಿದೆ.

ಮಂಗಳೂರು ವಿವಿಯಲ್ಲಿ ಕಳೆದ 40 ವರ್ಷಗಳಿಂದ ಗಣೇಶೋತ್ಸವ ನಡೀತಾ ಇದೆ. ಮಂಗಳಾ ಆಡಿಟೋರಿಯಂನಲ್ಲೇ ಗಣೇಶ ಮೂರ್ತಿ ಸ್ಥಾಪನೆ ಮಾಡಿ ಗಣೇಶೋತ್ಸವ ಆಚರಣೆ ಮಾಡಲಾಗುತ್ತಿದೆ. ಆದರೆ ಈ ಬಾರಿಯ ಗಣೇಶೋತ್ಸವ ಆಚರಣೆಗೆ ಮಂಗಳಾ ಆಡಿಟೋರಿಯಲ್ಲಿ ಸ್ಥಾಪನೆ ಬೇಡ ಎಂದು ತಕರಾರು ಎದ್ದಿದೆ.


ಆದರೆ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸೆ.19ರಂದು ಮಂಗಳೂರು ವಿವಿಯಲ್ಲಿ ಗಣೇಶನ ಪ್ರತಿಷ್ಠಾಪನೆ ಮಾಡಿಯೇ ಸಿದ್ಧ ಎಂದು ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ ಹೇಳಿದ್ದಾರೆ.


ನಮಗೆ ಈಗ ಸಮಸ್ಯೆ ಬಂದಿರುವುದು ಕಾಂಗ್ರೆಸ್ ನಿಂದ ಕಾಂಗ್ರೆಸ್ ನಮ್ಮನ್ನ , ಹೇಡಿಗಳನ್ನಾಗಿ ಮಾಡಿತು. ಈಗಲೂ ಪಾಕಿಸ್ತಾನ ಜಿಂದಾಬಾದ್ ಹೇಳುವವರು ಇದಾರೆ. ಅವರಿಗೆ ಕುಮ್ಮಕ್ಕು ಕೊಡುವವರು ಇದ್ದಾರೆ. ನಾವು ಸೆಪ್ಟೆಂಬರ್ 19 ರಂದು ಮಂಗಳೂರು ವಿವಿಯಲ್ಲಿ ಗಣೇಶನ ಪ್ರತಿಷ್ಠಾಪನೆ ಮಾಡಿಯೇ ಮಾಡುತ್ತೇವೆ ಎಂದು ಮಂಗಳೂರು ವಿವಿ ಉಪಕುಲಪತಿ ನಡೆ ಖಂಡಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಮಾತನಾಡಿದ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!