ಜನ ಮನದ ನಾಡಿ ಮಿಡಿತ

Advertisement

ತುಳುಕೂಟ ವತಿಯಿಂದ ಹಿರಿಯ ರಂಗಕರ್ಮಿ ಮಂಜು ವಿಟ್ಲ ಅವರಿಗೆ ಸೆ.16ರಂದು ಬಂಟ್ವಾಳದಲ್ಲಿ ಸಾರ್ವಜನಿಕ ಸಂತಾಪ ಸೂಚಕ ಸಭೆ

ಬಂಟ್ವಾಳ: ಇತ್ತೀಚೆಗೆ ಅಗಲಿದ ರಂಗಕರ್ಮಿ, ತರಬೇತುದಾರ ಮಂಜು ವಿಟ್ಲ ಅವರ ಸಾರ್ವಜನಿಕ ಸಂತಾಪ ಸೂಚಕ ಸಭೆಯನ್ನು ತುಳುಕೂಟ ಸೆ.16ರಂದು ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ಆಯೋಜಿಸಿದೆ. ಸಂಜೆ 4.30ಕ್ಕೆ ಈ ಸಂತಾಪ ಸೂಚಕ ಸಭೆ ನಡೆಯಲಿದೆ.


ಸಾಮಾಜಿಕ, ಧಾರ್ಮಿಕ, ರಾಜಕೀಯ, ಸೇವಾ ಕ್ಷೇತ್ರಗಳ ಸಹಿತ ಮಂಜು ವಿಟ್ಲ ತೊಡಗಿಸಿಕೊಂಡಿದ್ದ ಎಲ್ಲ ಕ್ಷೇತ್ರಗಳ ಒಡನಾಡಿಗಳು ಈ ಸಂತಾಪ ಸೂಚಕ ಸಭೆಯಲ್ಲಿ ಭಾಗವಹಿಸಿ ನುಡಿನಮನ ಸಲ್ಲಿಸಲಿದ್ದಾರೆ. ನಾನಾ ಕ್ಷೇತ್ರಗಳಲ್ಲಿ ದುಡಿದಿದ್ದ ರಂಗಕರ್ಮಿ ಮಂಜು ವಿಟ್ಲ ಅವರು ಪ್ರತಿಯೊಬ್ಬರಿಗೂ ಬೇಕಾದವರಾಗಿದ್ದು, ಎಲ್ಲರೊಂದಿಗೆ ಹಿರಿಯ, ಕಿರಿಯ ಎಂಬ ಬೇಧಭಾವವಿಲ್ಲದೆ ಬೆರೆಯುತ್ತಿದ್ದರು. ಈ ಹಿನ್ನೆಲೆಯಲ್ಲಿ ತುಳುಕೂಟ ಬಂಟ್ವಾಳ ಸಮಾನ ಮನಸ್ಕರ ಜತೆ ಸಮಸ್ತ ಸಮಾಜದ ಬಂಧುಗಳಿಂದ ಸಾರ್ವಜನಿಕ ಸಂತಾಪ ಸೂಚಕ ಸಭೆಯನ್ನು ಆಯೋಜಿಸಿದೆ ಎಂದು ತಿಳಿಸಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!