ಜನ ಮನದ ನಾಡಿ ಮಿಡಿತ

Advertisement

ತುಳುಕೂಟ ವತಿಯಿಂದ ಹಿರಿಯ ರಂಗಕರ್ಮಿ ಮಂಜು ವಿಟ್ಲ ಅವರಿಗೆ ಸೆ.16ರಂದು ಬಂಟ್ವಾಳದಲ್ಲಿ ಸಾರ್ವಜನಿಕ ಸಂತಾಪ ಸೂಚಕ ಸಭೆ

ಬಂಟ್ವಾಳ: ಇತ್ತೀಚೆಗೆ ಅಗಲಿದ ರಂಗಕರ್ಮಿ, ತರಬೇತುದಾರ ಮಂಜು ವಿಟ್ಲ ಅವರ ಸಾರ್ವಜನಿಕ ಸಂತಾಪ ಸೂಚಕ ಸಭೆಯನ್ನು ತುಳುಕೂಟ ಸೆ.16ರಂದು ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ಆಯೋಜಿಸಿದೆ. ಸಂಜೆ 4.30ಕ್ಕೆ ಈ ಸಂತಾಪ ಸೂಚಕ ಸಭೆ ನಡೆಯಲಿದೆ.


ಸಾಮಾಜಿಕ, ಧಾರ್ಮಿಕ, ರಾಜಕೀಯ, ಸೇವಾ ಕ್ಷೇತ್ರಗಳ ಸಹಿತ ಮಂಜು ವಿಟ್ಲ ತೊಡಗಿಸಿಕೊಂಡಿದ್ದ ಎಲ್ಲ ಕ್ಷೇತ್ರಗಳ ಒಡನಾಡಿಗಳು ಈ ಸಂತಾಪ ಸೂಚಕ ಸಭೆಯಲ್ಲಿ ಭಾಗವಹಿಸಿ ನುಡಿನಮನ ಸಲ್ಲಿಸಲಿದ್ದಾರೆ. ನಾನಾ ಕ್ಷೇತ್ರಗಳಲ್ಲಿ ದುಡಿದಿದ್ದ ರಂಗಕರ್ಮಿ ಮಂಜು ವಿಟ್ಲ ಅವರು ಪ್ರತಿಯೊಬ್ಬರಿಗೂ ಬೇಕಾದವರಾಗಿದ್ದು, ಎಲ್ಲರೊಂದಿಗೆ ಹಿರಿಯ, ಕಿರಿಯ ಎಂಬ ಬೇಧಭಾವವಿಲ್ಲದೆ ಬೆರೆಯುತ್ತಿದ್ದರು. ಈ ಹಿನ್ನೆಲೆಯಲ್ಲಿ ತುಳುಕೂಟ ಬಂಟ್ವಾಳ ಸಮಾನ ಮನಸ್ಕರ ಜತೆ ಸಮಸ್ತ ಸಮಾಜದ ಬಂಧುಗಳಿಂದ ಸಾರ್ವಜನಿಕ ಸಂತಾಪ ಸೂಚಕ ಸಭೆಯನ್ನು ಆಯೋಜಿಸಿದೆ ಎಂದು ತಿಳಿಸಿದೆ.

Leave a Reply

Your email address will not be published. Required fields are marked *

ಉಡುಪಿ: ಅಪಾರ್ಟ್‌ಮೆಂಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ

ಮಂಗಳೂರು: ಮಂಗಳೂರಿನಲ್ಲಿ ಆ.13ರಂದು ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಮೊದಲ ಶಾಖೆ ಆರಂಭ

ಮಂಗಳೂರು: ಕದ್ರಿ ಬಂಜನ್‌ ಕ್ಷೇತ್ರದಲ್ಲಿ ನಿವೃತ್ತ ವೀರ ಯೋಧರು, ವೀರನಾರಿಯರಿಗೆ ಸನ್ಮಾನ…!

ಮಂಗಳೂರು: ಡಿಸಿ ಮನ್ನಾ ಭೂಮಿ ಹಂಚಿಕೆಗೆ ಆಗ್ರಹ: ಒಂದು ತಿಂಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟ…!

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ಜಖಂ; ಲಕ್ಷಾಂತರ ರೂ. ನಷ್ಟ

ತೊಕ್ಕೊಟ್ಟು: ಬಾರ್ ಬಳಿ ತಲವಾರು ಬೀಸಿ ಆತಂಕ ಸೃಷ್ಟಿಸಿದ ರೌಡಿಶೀಟರ್ ಬಂಧನ…!

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

error: Content is protected !!