ಜನ ಮನದ ನಾಡಿ ಮಿಡಿತ

Advertisement

ಪಡುಪಣಂಬೂರು ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ

ಮುಲ್ಕಿ: ಪಡುಪಣಂಬೂರು ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಸಂಘದ ಶ್ರೀ ನಾರಾಯಣ ಸನಿಲ್ ಸಭಾಭವನದಲ್ಲಿ ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸಂಘದ ಅಧ್ಯಕ್ಷ ಸತೀಶ್ ಭಟ್ ಮಾತನಾಡಿ ಸಂಘದ ಅಭಿವೃದ್ಧಿಗೆ ಗ್ರಾಹಕರು ಹಾಗೂ ನಿರ್ದೇಶಕರ ಶ್ರಮ ಕಾರಣವಾಗಿದ್ದು ಈ ಬಾರಿ ಶೇಕಡ 18 ಡಿವಿಡೆಂಟ್ ನೀಡಲಾಗಿದೆ ಎಂದರು.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಸಂಘದ ಉಪಾಧ್ಯಕ್ಷ ಶ್ಯಾಮ್ ಪ್ರಸಾದ್, ನಿರ್ದೇಶಕರಾದ ವಿನೋದ್ ಕುಮಾರ್ ಬೊಳ್ಳೂರು, ಗೀತಾ ಆರ್ ಶೆಟ್ಟಿ, ಯೋಗೀಶ್ ಪಾವಂಜೆ, ವಸಂತ್ ಬೆರ್ನಾಡ್, ಮೀರಾಬಾಯಿ ಕೆ, ರೋಹಿಣಿ ಬಿ ಶೆಟ್ಟಿ, ಅಶೋಕ್ ಬಂಗೇರ, ಮಹೇಶ್ ಸುವರ್ಣ, ದಿವ್ಯಾ, ಶಂಕರ, ನಾಮನಿರ್ದೇಶಕ ಸದಸ್ಯ ರಾಜೇಶ್ ಎಸ್ ದಾಸ್, ಆರ್ಥಿಕ ಬ್ಯಾಂಕಿನ ಪ್ರತಿನಿಧಿ ಕಿರಣ್ ಶೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಿಮಕರ್ ಮತ್ತಿತರರು ಉಪಸ್ಥಿತರಿದ್ದರು.
ಸಭೆಯಲ್ಲಿ 2022-23ನೇ ಸಾಲಿನ ಆಡಳಿತ ಮಂಡಳಿ ವರದಿ ಹಾಗೂ ಬಜೆಟ್ ನ್ನು ಪರಿಶೀಲಿಸಿ ಮಂಜೂರು ಮಾಡಲಾಯಿತು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!