ಜನ ಮನದ ನಾಡಿ ಮಿಡಿತ

Advertisement

ಅಕ್ರಮ ಗೋ ಸಾಗಾಟ : ಗೋವುಗಳನ್ನು ರಕ್ಷಿಸಿ ಪೋಲಿಸ್ ಇಲಾಖೆಗೆ ಹಸ್ತಾಂತರಿಸಿದ ಹಿಂದೂ ಪರ ಕಾರ್ಯಕರ್ತರು

ಪುತ್ತೂರು : ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಎರಡು ಲಾರಿಗಳನ್ನು ಜಾಲ್ಲೂರಿನ ಬಳಿ ತಡೆ ಹಿಡಿದ ಘಟನೆ ನಡೆದಿದೆ.

ಜಾಲ್ಸೂರು ಗ್ರಾಮದ ಸ್ಥಳೀಯ ಯುವಕರು ಕಾರ್ಯಾಚರಣೆ ನಡೆಸಿ ಲಾರಿಯನ್ನು ತಡೆಹಿಡಿದಿದ್ದು, ಈ ಗೋವುಗಳನ್ನು ವಿಟ್ಲದಿಂದ ಚಾಮರಾಜನಗರಕ್ಕೆ ಎರಡು ಲಾರಿಯಲ್ಲಿ ಒಟ್ಟು 15ಕ್ಕೂ ಹೆಚ್ಚು ಗೋವುಗಳನ್ನು ಸಾಗಿಸುತ್ತಿದ್ದರು.

ಈ ಗೋವುಗಳನ್ನು ರಾತ್ರಿ 10 ಗಂಟೆಗೆ ಚಾಮರಾಜನಗರಕ್ಕೆ ತಲುಪಿಸುವುದಕ್ಕೆ ಅನುಮತಿ ಪಡೆಯಲಾಗಿದ್ದು, ಆದರೆ ಪಡೆದ ಅನುಮತಿಯ ಕಾನೂನು ಮೀರಿ ಲಾರಿ ಚಾಲಕರು ತಡವಾಗಿ ತೆಗೆದುಕೊಂಡು ಹೋಗುತ್ತಿರುವುದಕ್ಕೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಸುಳ್ಯ ಪೊಲೀಸರು ಆಗಮಿಸಿ ಇದೀಗ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಪೋಲಿಸರು ಚಾಲಕರನ್ನು ಮತ್ತು ಪರವಾಣಿಗೆಯ ಪ್ರತಿಯನ್ನು ಪರಿಶೀಲನೆ ನಡೆಸಿ ರಾತ್ರಿ 10ಗಂಟೆಗೆ ಚಾಮರಾಜನಗರ ತಲುಪಬೇಕಾಗಿತ್ತು ಆದರೆ ಅಲ್ಲಿಗೆ ತಲುಪುವುದು ಕಷ್ಟ ಸಾಧ್ಯವಾದ ಹಿನ್ನಲೆಯಲ್ಲಿ ಎಲ್ಲಿಂದ ಗೋವುಗಳನ್ನು ತುಂಬಿದ್ದರೋ ಅಲ್ಲಿಗೆ ಮರಳಿ ಕಳುಹಿಸಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಅಪಾರ್ಟ್‌ಮೆಂಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ

ಮಂಗಳೂರು: ಮಂಗಳೂರಿನಲ್ಲಿ ಆ.13ರಂದು ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಮೊದಲ ಶಾಖೆ ಆರಂಭ

ಮಂಗಳೂರು: ಕದ್ರಿ ಬಂಜನ್‌ ಕ್ಷೇತ್ರದಲ್ಲಿ ನಿವೃತ್ತ ವೀರ ಯೋಧರು, ವೀರನಾರಿಯರಿಗೆ ಸನ್ಮಾನ…!

ಮಂಗಳೂರು: ಡಿಸಿ ಮನ್ನಾ ಭೂಮಿ ಹಂಚಿಕೆಗೆ ಆಗ್ರಹ: ಒಂದು ತಿಂಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟ…!

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ಜಖಂ; ಲಕ್ಷಾಂತರ ರೂ. ನಷ್ಟ

ತೊಕ್ಕೊಟ್ಟು: ಬಾರ್ ಬಳಿ ತಲವಾರು ಬೀಸಿ ಆತಂಕ ಸೃಷ್ಟಿಸಿದ ರೌಡಿಶೀಟರ್ ಬಂಧನ…!

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

error: Content is protected !!