ಜನ ಮನದ ನಾಡಿ ಮಿಡಿತ

Advertisement

ಕೇರಳದಲ್ಲಿ ಎರಡು ಜೀವಗಳನ್ನು ಬಲಿ ಪಡೆದ ನಿಫಾ ವೈರಸ್​​…!!

ಕೇರಳದಲ್ಲಿ ನಿಫಾ ವೈರಸ್​​ ಎರಡು ಜೀವಗಳನ್ನು ಬಲಿ ಪಡೆದುಕೊಂಡಿದೆ. ಈ ಹಿನ್ನಲೆ ಸಾರ್ವಜನಿಕರು ಎಚ್ಚರ ವಹಿಸುವಂತೆ ಬೆಂಗಳೂರು ಮಹಾನಗರ ಪಾಲಿಕೆಯಿಂದ ಸೂಚನೆ ನೀಡಿದೆ.

ನಗರದಲ್ಲಿ ಈಗಾಗಲೇ ಒಂದೆಡೆ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ವಾರ್ಡ್ ಕ್ಲೀನಿಂಗ್​ಗೆ ಹೆಚ್ಚಿನ ಒತ್ತು ಕೊಡಲಾಗುತ್ತಿದ್ದು, ಏರ್​ಪೋರ್ಟ್​ನಲ್ಲೂ ಕೂಡ ಅಧಿಕಾರಿಗಳು ನಿಗಾ ಇಟ್ಟಿದ್ದಾರೆ. ಬಾವಲಿಗಳಿಂದ ಹುಟ್ಟಿಕೊಳ್ಳುವ ಈ ನಿಫಾ ವೈರಸ್​ಗೆ ಕೇರಳದ ಕಲ್ಲಿಕೋಟೆ ಜಿಲ್ಲೆಯಲ್ಲಿ ಆಗಸ್ಟ್ 30 ಹಾಗೂ ಸೆಪ್ಟೆಂಬರ್ 11ರಂದು ಇಬ್ಬರು ಸಾವನ್ನಪ್ಪಿದ್ದಾರೆ. ಇದು ಎರಡನೇ ಬಾರಿಗೆ ನಿಫಾ ವೈರಸ್ ಸೋಂಕು ಕೇರಳದಲ್ಲಿ ಪತ್ತೆಯಾಗಿದ್ದು, ಆತಂಕ ಮನೆ ಮಾಡಿದೆ.

ಇನ್ನೂ ನಿಫಾ ವೈರಸ್​ನಿಂದಾಗಿಯೇ ಇಬ್ಬರು ಸಾವನ್ನಪ್ಪಿರೋದು ಖಚಿತ ಎಂದು ವೈದ್ಯಾಧಿಕಾರಿಗಳು ದೃಢಪಡಿಸಿದ್ದಾರೆ. 2018ರಲ್ಲಿ ಮೊದಲ ಬಾರಿಗೆ ದಕ್ಷಿಣ ಭಾರತದ ಕೇರಳದಲ್ಲಿ ನಿಫಾ ವೈರಸ್ ಕಾಣಿಸಿಕೊಂಡಿತ್ತು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!