ಜನ ಮನದ ನಾಡಿ ಮಿಡಿತ

Advertisement

ಸಮಾಜಕ್ಕೆ ಮಾದರಿಯಾಗುವಂತೆ ಹುಟ್ಟು ಹಬ್ಬವನ್ನು ಆಚರಿಸಿಕೊಂಡ ಮಾಜಿ ಸಚಿವ ರಮಾನಾಥ ರೈ

ದಕ್ಷಿಣ ಕನ್ನಡ ಜಿಲ್ಲಾ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಸಮಿತಿ ಹಾಗೂ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಸಮಿತಿ ಪಾಣೆಮಂಗಳೂರು ಬ್ಲಾಕ್ ಮತ್ತು ಬಂಟ್ವಾಳ ಬ್ಲಾಕ್ ಇದರ ಸಹಯೋಗದಲ್ಲಿ ಅಗ್ರಮಾನ್ಯ ನಾಯಕರು, ದಕ್ಷಿಣ ಕನ್ನಡ ಜಿಲ್ಲಾ ಮಾಜಿ ಉಸ್ತುವಾರಿ ಸಚಿವರು ಬಂಟ್ವಾಳ ತಾಲೂಕಿನ ಅಭಿವೃದ್ಧಿಯ ರೂವಾರಿಗಳಾದ ರಮಾನಾಥ ರೈ ಅವರ ಹುಟ್ಟು ಹಬ್ಬವನ್ನು ಪ್ರತಿವರ್ಷ ವಿಶಿಷ್ಟ ಮತ್ತು ವಿಜೃಂಭಣೆಯಿಂದ ಆಚರಿಸುತ್ತಾ ಬರುತ್ತಾ ಇದ್ದಾರೆ.

ಅಂತೆಯೇ ಈ ವರ್ಷ ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬಿ. ರಮಾನಾಥ ರೈ ರವರು ಹಣ್ಣು ಹಂಪಲು ವಿತರಿಸಿ ಹುಟ್ಟುಹಬ್ಬವನ್ನು ವಿಭಿನ್ನವಾಗಿ ಆಚರಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!