ಜನ ಮನದ ನಾಡಿ ಮಿಡಿತ

Advertisement

ರಸ್ತೆಗೆ ಹರಿಯುತ್ತಿದ್ದ ರಕ್ತ ಮಿಶ್ರಿತ ಕೊಳಚೆ ನೀರಿಗೆ ಪುರಸಭೆಯಿಂದ ಶಾಶ್ವತ ಪರಿಹಾರ

ಮೂಡುಬಿದಿರೆಯ ಮಾರ್ಕೆಟ್ ನಲ್ಲಿರುವ ಮಾಂಸದಂಗಡಿಗಳಿಂದ ಕಡಿದಿರುವ ಕುರಿ, ಕೋಳಿ, ಆಡುಗಳ ರಕ್ತ ಮತ್ತು ಕೊಳಚೆ ನೀರು ಸಾರ್ವಜನಿಕ ರಸ್ತೆಗೆ ಹರಿಯದಂತೆ ಮೂಡುಬಿದಿರೆ ಪುರಸಭೆಯ ಅಧಿಕಾರಿಗಳು ಶಾಶ್ವತ ಪರಿಹಾರ ನೀಡಿದ್ದಾರೆ.

ಮಾರ್ಕೆಟಿನಲ್ಲಿ ವ್ಯಾಪಾರ ಮಾಡುತ್ತಿರುವ ಮಾಂಸದಂಗಡಿಗಳಿಂದ ಕೆಲವು ದಿನಗಳಿಂದ ಕೊಳಚೆ ನೀರು ಸಾರ್ವಜನಿಕ ರಸ್ತೆಗೆ ಹರಿಯುತ್ತಿದ್ದು, ಇದರಿಂದ ಓಡಾಡುತ್ತಿರುವ ಪಾದಾಚಾರಿಗಳು ಮತ್ತು ಅಲ್ಲಿಯೇ ಪಕ್ಕದಲ್ಲಿ ಇತರ ವ್ಯಾಪಾರ ನಡೆಸುತ್ತಿರುವ ಅಂಗಡಿಯವರು ತೊಂದರೆಯನ್ನನ್ನು ಅನುಭವಿಸುತ್ತಿದ್ದರು.


ಈ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿಯೂ ಪ್ರಸಾರಗೊಂಡಿತ್ತು. ಇದೀಗ ಪುರಸಭಾ ಮುಖ್ಯಾಧಿಕಾರಿ ಇಂದು ಎಂ. ಅವರು ಸ್ಥಳಕ್ಕೆ ಭೇಟಿ ನೀಡಿ ಸೂಕ್ತ ಕ್ರಮಕೈಗೊಂಡು ರಸ್ತೆಯ ಬದಿಗಳಲ್ಲಿ ಹರಿಯುತ್ತಿದ್ದ ನೀರು ಪೈಪ್ ಮೂಲಕ ಹರಿದು ಹೋಗುವಂತೆ ವ್ಯವಸ್ಥೆಯನ್ನು ಮಾಡಿಸಿದ್ದಾರೆ.
ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿರುವ ಮುಖ್ಯಾಧಿಕಾರಿ ಇಂದು ಅವರ ಕಾರ್ಯ ವೈಖರಿಯನ್ನು ಸ್ಥಳೀಯರು ಪ್ರಶಂಸಿದ್ದಾರೆ. ಈ ಸಂದರ್ಭದಲ್ಲಿ ಪುರಸಭಾ ಸಿಬಂದಿ ಸುಧೀಶ್ ಹೆಗ್ಡೆ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!