ಜನ ಮನದ ನಾಡಿ ಮಿಡಿತ

Advertisement

ಜೆಡಿಎಸ್-ಬಿಜೆಪಿ ಮೈತ್ರಿ ಟಿಕೆಟ್ ಹಂಚಿಕೆ ವಿಚಾರ; ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ

ಜೆಡಿಎಸ್-ಬಿಜೆಪಿ ಮೈತ್ರಿ ಟಿಕೆಟ್ ಹಂಚಿಕೆ ಸದ್ಯ ಪ್ರಾಥಮಿಕ ಹಂತದಲ್ಲಿದೆ ಕ್ಷೇತ್ರದ ಹಂಚಿಕೆ ಹಂತ ತಲುಪಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇವರು ಮಂಗಳೂರಿನಲ್ಲಿ ಮಾತಾನಾಡಿ, ಮೈತ್ರಿ ಬಗ್ಗೆ ವರಿಷ್ಠರು ಚರ್ಚಿಸಿ, ನಮ್ಮನ್ನ ಮಾತನಾಡಿಸಿ ತೀರ್ಮಾನ ಕೈಗೊಳ್ಳುತ್ತಾರೆ. ಲೋಕಸಭಾ ಚುನಾವಣೆಯಲ್ಲಿ ವಿರೋಧ ಪಕ್ಷಗಳು ಒಂದಾಗಿ ಹೆಚ್ಚು ಸೀಟ್ ಪಡೆಯೋದು ಅವರ ಉದ್ದೇಶವಾಗಿದೆ ಎಂದ್ರು. ಇನ್ನೂ ಇದೇ ವೇಳೆ ಬರಗಾಲದ ಬಗ್ಗೆ ಮಾತಾನಾಡಿ, ರಾಜ್ಯಸರಕಾರ ಮಾನ್ಸೂನ್‌ ಪೂರ್ವದ ಮಳೆ ವಿಫಲವಾದಾಗ ಎಚ್ಚೆತ್ತುಕೊಳ್ಳಬೇಕಿತ್ತು. ಆದ್ರೆ ಅವರು ಬರಗಾಲ ಘೋಷಣೆ ವಿಳಂಬ ಮಾಡಿದ್ದಾರೆ. ಇದಕ್ಕೆ ಕಾರಣ ಸರಕಾರ ವರದಿ ಪಡೆಯದೇ ಇರುವುದು.  ಈಗ ಮುಂಗಾರು ಹೋಗಿದ್ದು,  ರೈತರಿಗೆ ಸಹಾಯ ಮಾಡಲು ಸಾಧ್ಯವಿಲ್ಲ,  ಕನಿಷ್ಠ ಬೆಳೆ ನಷ್ಟ ಪರಿಹಾರವಾದ್ರೂ ರಾಜ್ಯ ಸರಕಾರ ನೀಡಬೇಕು ಎಂದು ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!