ಜನ ಮನದ ನಾಡಿ ಮಿಡಿತ

Advertisement

ಮಂಗಳೂರಿನ ಕುಕ್ಕರ್‌ ಸ್ಟೋಟ ಪ್ರಕರಣದ ರೂವಾರಿ ಅರಾಫತ್ ಅಲಿ ಬಂಧನ..!

ಶಿವಮೊಗ್ಗ ಮೂಲದ ಭಯೋತ್ಪಾದಕ ಸಂಚುಗಾರ ಅರಾಫತ್ ಅಲಿ ಎಂಬಾತನನ್ನು ರಾಷ್ಟ್ರೀಯ ತನಿಖಾ ತಂಡ (ಎನ್​ಐಎ) ಪೊಲೀಸರು ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.

ಮೂಲತಃ ತೀರ್ಥಹಳ್ಳಿ ಮೂಲದ ಅರಾಫತ್ ಅಲಿ 2020ರ ಬಳಿಕ ತಲೆಮರೆಸಿಕೊಂಡಿದ್ದನು.

ಈತ ನೈರೋಬಿಯಾದಿಂದ ದೆಹಲಿಗೆ ವಾಪಾಸ್ ಆಗುತ್ತಿದ್ದಾಗ ಎನ್​ಐಎ ಬಲೆಗೆ ಬಿದ್ದಿದ್ದಾನೆ. ಈತ ನೇರವಾಗಿ ಎಲ್ಲಿಯೂ ಉಗ್ರ ಚಟುವಟಿಕೆಯಲ್ಲಿ ಭಾಗಿಯಾಗದಿದ್ದರೂ, ಮಂಗಳೂರು ಕುಕ್ಕರ್ ಸ್ಪೋಟದ , ಶಿವಮೊಗ್ಗ ಭಯೋತ್ಪಾದನೆ ಸಂಚು ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದಾನೆ. ಅಲ್ಲದೇ ಮಂಗಳೂರಿನ ಕದ್ರಿ ಮಂಜುನಾಥ ದೇಗುಲದ ಬಳಿ ಸ್ಪೋಟ ನಡೆಸುವ ಸಲುವಾಗಿ ಕುಕ್ಕರ್ ಬಾಂಬ್ ತೆಗೆದುಕೊಂಡು ಹೋಗಿದ್ದ ಮೊಹಮ್ಮದ್ ಶಾರೀಖ್ ಜತೆಯೂ ಸಂಪರ್ಕದಲ್ಲಿದ್ದ ಎಂದು ಎನ್ ಐಎ ತಿಳಿಸಿದೆ.

2020ರಲ್ಲಿ ಕರ್ನಾಟಕದ ಮೋಸ್ಟ್ ವಾಂಟೆಡ್ ಉಗ್ರ ಅಬ್ದುಲ್ ಮತೀನ್ ಜೊತೆಗೆ ಅರಾಫತ್ ಅಲಿ ದೇಶ ಬಿಟ್ಟು ಹೋಗಿದ್ದನು

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!