ಜನ ಮನದ ನಾಡಿ ಮಿಡಿತ

Advertisement

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ- ಎಕ್ಸಲೆಂಟ್ ಶಾಲೆಗೆ ಸಮಗ್ರ ಪ್ರಶಸ್ತಿ

ಮೂಡಬಿದಿರೆ: ಇಲ್ಲಿನ ಮಾರೂರಿನ ಸ.ಉ.ಹಿ.ಪ್ರಾ.ಶಾಲೆಯಲ್ಲಿ ಜರಗಿದ ಜ್ಯೋತಿನಗರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಎಕ್ಸಲೆಂಟ್ ಆಂಗ್ಲಮಾಧ್ಯಮ ಶಾಲೆ ಸಮಗ್ರ ಪ್ರಶಸ್ತಿಯನ್ನು ಗಳಿಸಿದೆ.

ಪ್ರಾಥಮಿಕ ಹಾಗೂ ಪ್ರೌಢ ವಿಭಾಗಗಳೆರಡೂ ಸೇರಿದಂತೆ ಒಟ್ಟು 13 ವಿಭಾಗಗಳಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ತಾಲೂಕು ಮಟ್ಟಕ್ಕೆ ಆಯ್ಕೆಗೊಂಡ ವಿಜೇತ ವಿದ್ಯಾರ್ಥಿಗಳು ಪ್ರೌಢ ವಿಭಾಗದಲ್ಲಿ ಕನ್ನಡ ಭಾಷಣ- ಸಾನಿಧ್ಯರಾವ್ 9ನೇ
ಹಿಂದಿ ಭಾಷಣ-ಆಲ್ಸೀಯಾ-10ನೇ ರಸಪ್ರಶ್ನೆ- ವಿನಯ್ ಶಂಕರ್ ಮತ್ತು ಪ್ರತೀಶ್ ಗೌಡ 10ನೇ, ಮಿಮಿಕ್ರಿ- ಸುಚಿತ್ ಶೆಟ್ಟಿ 9ನೇ, ಸಂಸ್ಕೃತ ಧಾರ್ಮಿಕ ಪಠಣ –ವೀಕ್ಷಾ ನಾಯಕ್-8ನೇ ಇಂಗ್ಲೀಷ್ ಭಾಷಣ- ಸುಧಾಶ್ರೀ 9ನೇ ಸಂಸ್ಕ್ರತ ಭಾಷಣ- ಆದಿತ್ಯ ಪುಣಿಚಿತ್ತಾಯ-10ನೇ,ಜನಪದ ಗೀತೆ –ಮೌಲ್ಯ ವೈ ಆರ್ ಜೈನ್ 10ನೇ, ಚರ್ಚಾ ಸ್ಪರ್ಧೆ- ದೀಕ್ಷಾ-ಪ್ರಥಮ 9ನೇ ಪ್ರಾಥಮಿಕ ವಿಭಾಗ, ಧಾರ್ಮಿಕ ಪಠಣ-ಪ್ರಣವ್-6ನೇ, ಲಘು ಸಂಗೀತ –ಆಯುಶ್-6ನೇ, ಅಭಿನಯ ಗೀತೆ- ಧನ್ವಿತಾ-7ನೇ, ಮಿಮಿಕ್ರಿ- ತ್ರಿಶೂಲ್ ಹೆಗ್ಡೆ-7ನೇ ವಿಜೇತಗೊಂಡು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!