ಜನ ಮನದ ನಾಡಿ ಮಿಡಿತ

Advertisement

ನಾಗರಹಾವಿಗೆ ಡೀಸೆಲ್‌ ಎರಚಿದಾತ ಅಸ್ವಸ್ಥ ; ಮೈ ಉರಿಯಿಂದ ಒದ್ದಾಟ..!

ನಾಗರಹಾವಿಗೆ ಡೀಸೆಲ್‌ ಎರಚಿದಾತ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಕಿನ್ನಿಗೋಳಿಯಲ್ಲಿ ನಡೆದಿದೆ.


ಕಿನ್ನಿಗೋಳಿ ಬಹುಮಹಡಿ ಕಟ್ಟಡದ ಸಮೀಪ ಕಳೆದ ವಾರ ನಾಗರ ಹಾವೊಂದು ಕಂಡುಬಂದಿದ್ದು, ಇದನ್ನು ಕಂಡ ಕಟ್ಟಡದ ಕಾವಲುಗಾರ ಉತ್ತರ ಕರ್ನಾಟಕ ಮೂಲದ ವ್ಯಕ್ತಿ ನಾಗರ ಹಾವಿಗೆ ಡೀಸೆಲ್‌ ಎರಚಿದ್ದಾನೆ.ಉರಿಯಿಂದ ನಾಗರ ಹಾವು ವಿಳವಿಳ ಅಂತ ಒದ್ದಾಟ ಅನುಭವಿಸಿತ್ತು. ಸ್ಥಳೀಯರು ಇದನ್ನ ಕಂಡು ಉರಗ ರಕ್ಷಕ ಯತೀಶ್‌ ಕಟೀಲು ಮಾಹಿತಿ ನೀಡಿದ್ರು. ಸ್ಥಳಕ್ಕೆ ಆಗಮಿಸಿದ ಯತೀಶ್‌ ಹಾವನ್ನು ರಕ್ಷಣೆ ಮಾಡಿ ಶ್ಯಾಂಪ್‌ ಮೂಲಕ ಮೈ ತೊಳೆದು ಸಹಜ ಸ್ಥಿತಿಗೆ ತಂದು ಅನಂತರ ಕಾಡಿಗೆ ಬಿಟ್ಟಿದ್ದಾರೆ.

ಆದ್ರೆ ಇಲ್ಲಿ ಅಚ್ಚರಿಯ ಸಂಗತಿಯೆಂದರೆ ಒಂದು ವಾರ ಕಳೆಯುವಷ್ಟರಲ್ಲಿ ಡೀಸೆಲ್‌ ಎರಚಿದ ಕಾರ್ಮಿಕ ಕೂಡ ನಾಗರ ಹಾವಿನಂತೆ ಮೈ ಉರಿಯಿಂದ ಬಳಲಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾನೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!