ಜನ ಮನದ ನಾಡಿ ಮಿಡಿತ

Advertisement

100 ಅಡಿ ಪ್ರಪಾತಕ್ಕೆ ಬಿದ್ದ ಲಾರಿ; ಇಬ್ಬರ ಜೀವ ಉಳಿಸಿದ ಮರ…!

ಚಾರ್ಮಾಡಿ ಘಾಟಿಯ ಸೋಮನಕಾಡು ಬಳಿ 100 ಅಡಿ ಪ್ರಪಾತಕ್ಕೆ ಲಾರಿಯೊಂದು ಬಿದ್ದಿದ್ದು, ದುರ್ಘಟನೆಯಲ್ಲಿ ಚಾಲಕ ಹಾಗೂ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ದಟ್ಟ ಮಂಜು ಹಾಗೂ ಮಳೆಯಿಂದ ದಾರಿ ಕಾಣದೇ ಲಾರಿ ಪಲ್ಟಿಯಾಗಿದ್ದು, ಪ್ರಪಾತಕ್ಕೆ ಬೀಳುತ್ತಿದ್ದಂತೆಯೇ ಲಾರಿ ಮರಕ್ಕೆ ಬಡಿದು ಸಿಕ್ಕಿಹಾಕಿಕೊಂಡಿತ್ತು. ಈ ಸಂದರ್ಭದಲ್ಲಿ ಸ್ಥಳೀಯರು ಅಲ್ಲಿಗೆ ಆಗಮಿಸಿ ಚಾಲಕ ಮತ್ತು ಕ್ಲೀನರ್​​ನನ್ನು ರಕ್ಷಿಸಿದ್ದಾರೆ. ಈ ಮೂಲಕ ಪ್ರಾಣಸಂಕಟಕ್ಕೆ ಸಿಲುಕಿದ್ದ ಇಬ್ಬರ ಜೀವವನ್ನು ಮರ ಉಳಿಸಿದೆ.

ಪುತ್ತೂರಿನಿಂದ ಚಿತ್ರದುರ್ಗಕ್ಕೆ ನೀರಿನ ಬಾಟಲಿಗಳನ್ನು ಸಾಗಿಸುತ್ತಿದ್ದ ಲಾರಿ ಎಂದು ತಿಳಿದು ಬಂದಿದೆ. ಇನ್ನೂ ಘಟನಾ ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!