ಜನ ಮನದ ನಾಡಿ ಮಿಡಿತ

Advertisement

ಯಕ್ಷಧ್ರುವ ಪಟ್ಲ ಪೌಂಡೇಶನ್ ವತಿಯಿಂದ ಕಾನಡ್ಕ ಶಕ್ತಿ ನಗರದಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ಕಾರ್ಯಕ್ರಮದ ಉದ್ಘಾಟನೆ

ಯಕ್ಷಧ್ರುವ ಪಟ್ಲ ಪೌಂಡೇಶನ್ ವತಿಯಿಂದ 37 ನೆಯ ಶಾಲೆ, ಸರಕಾರಿ ಪ್ರೌಢಶಾಲೆ, ಕಾನಡ್ಕ ಶಕ್ತಿ ನಗರದಲ್ಲಿ ಇಂದು ಯಕ್ಷಧ್ರುವ ಯಕ್ಷ ಶಿಕ್ಷಣ ಕಾರ್ಯಕ್ರಮದ ಉದ್ಘಾಟನೆ ನಡೆಯಿತು.

ಪದವು ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾದ ಕುಶಾಲ್ ಕುಮಾರ್ ಉದ್ಘಾಟಿಸಿದರು. ಯಕ್ಷಧ್ರುವ ಯಕ್ಷಶಿಕ್ಷಣದ ಪ್ರಧಾನ ಸಂಚಾಲಕ ಪಣಂಬೂರ್ ವಾಸುದೇವ ಐತಾಳ, SDMC ಅಧ್ಯಕ್ಷ ಕಿಶೋರ್, ವಿದ್ಯಾದೀವಿಗೆ ಟ್ರಸ್ಟ್ ನ ಅಶೋಕ್ ನಾಯಕ್, ಶಾಲೆಯ ಮುಖ್ಯೋಪಾದ್ಯಾಯಿನಿ ದಾಕ್ಷಾಯಿಣಿ, ಅಂಜಲಿ ಮತ್ತು ಯಕ್ಷಧ್ರುವ ಯಕ್ಷ ಶಿಕ್ಷಣದ ವಿಶ್ವನಾಥ್ ಶೆಟ್ಟಿ ಉಪಸ್ಥಿತರಿದ್ದರು. ಶಾಲೆಯ ಶಿಕ್ಷಕಿ ಶ್ವೇತ ಕಾರ್ಯಕ್ರಮವನ್ನು ನಿರೂಪಿಸಿದರು. ಶಿಕ್ಷಕಿ ಜಯಂತಿ ಧನ್ಯವಾದ ಸಮರ್ಪಿಸಿದರು. ಸುಮಾರು 65 ಆಸಕ್ತ ವಿದ್ಯಾರ್ಥಿಗಳು ಯಕ್ಷ ಶಿಕ್ಷಕ ವಿಶ್ವನಾಥ್ ಶೆಟ್ಟಿ ಅವರ ನೇತೃತ್ವದಲ್ಲಿ ನಾಟ್ಯರಂಭ ಮಾಡಿದರು.

Leave a Reply

Your email address will not be published. Required fields are marked *

ಉಡುಪಿ: ಅಪಾರ್ಟ್‌ಮೆಂಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ

ಮಂಗಳೂರು: ಮಂಗಳೂರಿನಲ್ಲಿ ಆ.13ರಂದು ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಮೊದಲ ಶಾಖೆ ಆರಂಭ

ಮಂಗಳೂರು: ಕದ್ರಿ ಬಂಜನ್‌ ಕ್ಷೇತ್ರದಲ್ಲಿ ನಿವೃತ್ತ ವೀರ ಯೋಧರು, ವೀರನಾರಿಯರಿಗೆ ಸನ್ಮಾನ…!

ಮಂಗಳೂರು: ಡಿಸಿ ಮನ್ನಾ ಭೂಮಿ ಹಂಚಿಕೆಗೆ ಆಗ್ರಹ: ಒಂದು ತಿಂಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟ…!

ವಿಟ್ಲ: ಗ್ಯಾಸ್ ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ಜಖಂ; ಲಕ್ಷಾಂತರ ರೂ. ನಷ್ಟ

ತೊಕ್ಕೊಟ್ಟು: ಬಾರ್ ಬಳಿ ತಲವಾರು ಬೀಸಿ ಆತಂಕ ಸೃಷ್ಟಿಸಿದ ರೌಡಿಶೀಟರ್ ಬಂಧನ…!

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

error: Content is protected !!