ಜನ ಮನದ ನಾಡಿ ಮಿಡಿತ

Advertisement

ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನಾಚರಣೆ ಪ್ರಯುಕ್ತ ಪೊಳಲಿ ಶ್ರೀರಾಮಕೃಷ್ಣ ತಪೋವನದಲ್ಲಿ ಆಶ್ರಮದಲ್ಲಿರುವ ಮಕ್ಕಳೊಂದಿಗೆ ಸಹ ಭೋಜನ ಕಾರ್ಯಕ್ರಮ

Gold Color Wallpapers - Top Free Gold Color Backgrounds - WallpaperAccess

ನರೇಂದ್ರ ಮೋದಿಜಿ ಅವರ ಜನ್ಮ ದಿನಾಚರಣೆ ಪ್ರಯುಕ್ತ ಸೇವಾಪಾಕ್ಷಿಕದ ಅಂಗವಾಗಿ ಪೊಳಲಿ ಶ್ರೀರಾಮಕೃಷ್ಣ ತಪೋವನದಲ್ಲಿ ಆಶ್ರಮದಲ್ಲಿರುವ ಮಕ್ಕಳೊಂದಿಗೆ ಸಹ ಭೋಜನ ಕಾರ್ಯಕ್ರಮ ನಡೆಸಲಾಯಿತು.

ಈ ಕಾರ್ಯಕ್ರಮದಲ್ಲಿ ರಾಮಕೃಷ್ಣ ತಪೋವನದ ಸ್ವಾಮೀಜಿ ಯವರಾದ ಶ್ರೀ ವಿವೇಕ ಚೈತನ್ಯಾನಂದ ಸ್ವಾಮೀಜಿ, ಶಾಸಕರಾದ ರಾಜೇಶ್ ನಾಯ್ಕ್ , ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ ರಾಜ್ಯ ಬಿಜೆಪಿ ಮಾಧ್ಯಮ ವಕ್ತಾರರಾದ ವಿಕಾಸ್ ಪುತ್ತೂರು ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ಡೊoಬಯ್ಯ ಅರಳ, ಜಿಲ್ಲಾ ಬಿಜೆಪಿ ಕಾರ್ಯದರ್ಶಿಗಳಾದ ಜಯಶ್ರೀ ಕರ್ಕೇರ ಪ್ರಮುಖರಾದ ಚಂದ್ರಾವತಿ ಪೊಳಲಿ, ವೆಂಕಟೇಶನಾವಡ ಪೊಳಲಿ, ಸುಕೇಶ್ ಚೌಟ , ಸೋಮಶೇಖರ್ ಅಮ್ಮುoಜೆ, ಯಶವಂತ ಪೊಳಲಿ, ರಾಧಾಕೃಷ್ಣ ತಂತ್ರಿ, ಕಿಶೋರ್ ಪಲ್ಲಿ ಪಾಡಿ, ಅಶ್ವಥ್ ಬಾಳಿಕೆ, ಕಾರ್ತಿಕ್ ಬಲ್ಲಾಳ್, ಲೋಕೇಶ್ ಪಲ್ಲಿಪಾಡಿ, ಚಂದ್ರಶೇಖರ ಪಲ್ಲಿಪಾಡಿ, ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!