ಜನ ಮನದ ನಾಡಿ ಮಿಡಿತ

Advertisement

ಪ್ರಧಾನಿ ನರೇಂದ್ರ ಮೋದಿ ಜನ್ಮದಿನ; ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ವಿಟ್ಲ: ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಅಂಗವಾಗಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.


ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಅರುಣ್ ವಿಟ್ಲ, ಕಾರ್ಯದರ್ಶಿ ಕರುಣಾಕರ ನಾಯ್ತೊಟ್ಟು, ಸದಸ್ಯರುಗಳಾದ ರಾಮದಾಸ್ ಶೆಣೈ ಮತ್ತು ಜಗದೀಶ್ ಪಾಣೆಮಜಲು, ಪುತ್ತೂರು ಮಂಡಲ ಸದಸ್ಯ ಮೋಹನದಾಸ್ ಉಕ್ಕುಡ, ಶಕ್ತಿ ಕೇಂದ್ರ ಅಧ್ಯಕ್ಷರುಗಳಾದ ವೀರಪ್ಪ ಗೌಡ, ಲೋಕನಾಥ ಶೆಟ್ಟಿ ಮತ್ತು ಹರೀಶ್ ಸಿ. ಹೆಚ್., ಮಹಿಳಾಮೋರ್ಚ ಅಧ್ಯಕ್ಷೆ ಚಂದ್ರಕಾತಿ ಶೆಟ್ಟಿ, ಪಂಚಾಯತ್ ಸದಸ್ಯರುಗಳಾದ ಅಶೋಕ್ ಕುಮಾರ್ ಶೆಟ್ಟಿ, ಜಯಂತ, ಕೃಷ್ಣ ಎನ್., ವಸಂತ ಮತ್ತು ಸಂಗೀತ ಪಿ., ವಿಟ್ಲ ಅರಮನೆಯ ಕೃಷ್ಣಯ್ಯ ಕೆ., ಜಯರಾಮ ಬಲ್ಲಾಳ, ನರ್ಸಪ್ಪ ಪೂಜಾರಿ, ಶಿವಪ್ಪ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!