ಜನ ಮನದ ನಾಡಿ ಮಿಡಿತ

Advertisement

ಮೂಡಬಿದ್ರೆಯಲ್ಲಿ ಜಿಲ್ಲಾ ಕಂಬಳ ಸಮಾಲೋಚನಾ ಸಭೆ; ಸಾಧಕರಿಗೆ ಸನ್ಮಾನ

ದಕ್ಷಿಣ ಕನ್ನಡ ; ಜಿಲ್ಲಾ ಕಂಬಳ ಸಮಿತಿಯು ಕಂಬಳವನ್ನ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹೊಸ ಹೆಜ್ಜೆಯನ್ನ ತೆಗೆದುಕೊಂಡಿದೆ, ಹೊಸ ಅಧ್ಯಕ್ಷರ ಅವಧಿಯಲ್ಲಿ ಕಂಬಳವನ್ನು ಇನ್ನೂ ಹೆಚ್ಚು ಪ್ರೋತ್ಸಾಹಿಸುವ ದೃಷ್ಟಿಯಿಂದ ಜಿಲ್ಲಾ ಕಂಬಳ ಸಮಿತಿಯು ನೂತನ ಹೆಜ್ಜೆಯನ್ನ ಇಟ್ಟಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಕಂಬಳ ಸಮಿತಿಯ ವತಿಯಿಂದ ಮೂಡಬಿದಿರೆಯ ಕಡಲಕೆರೆ ಬಳಿ ಇರುವ ಸೃಷ್ಠಿ ಗಾರ್ಡನ್‌ನಲ್ಲಿ ಕಂಬಳದ ಈ ಋತುವಿನ ಸಮಾಲೋಚನಾ ಸಭೆ ನಡೆದಿದೆ.

ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಡಾ. ಬೆಳಪು ದೇವಿಪ್ರಸಾದ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಂಬಳ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕೋಣದ ಯಜಮಾನರು, ವ್ಯವಸ್ಥಾಪಕರು ಹಾಗೂ ತೀರ್ಪುಗಾರರನ್ನು ಗೌರವಿಸಲಾಗಿದೆ.

ಕಂಬಳ ಸುಸಜ್ಜಿತವಾಗಿ ನಡೆಯಬೇಕಾದರೆ ಕಂಬಳದ ಕೋಣಗಳ ಯಜಮಾನರುಗಳು, ಕೋಣಗಳನ್ನು ಬಿಡುವವರ ಮತ್ತು ಓಡಿಸುವವರ ಸಹಕಾರವೂ ಮುಖ್ಯವಾಗಿಬೇಕು. ಯಾವುದೇ ಗೊಂದಲಗಳಿಲ್ಲದೆ ಎಲ್ಲರೂ ಒಟ್ಟಾಗಿ ಸೇರಿ ಏಕ ಮನಸ್ಸಿನಿಂದ ಕಂಬಳವನ್ನು ಮುನ್ನಡೆಸಬೇಕಾಗಿದೆ. ವೈಯಕ್ತಿಕವಾಗಿ ಕಂಬಳದ ಬಗ್ಗೆ ಯಾರೂ ಕೂಡಾ ಮಾಧ್ಯಮದ ಮುಂದೆ ಹೇಳಿಕೆಗಳನ್ನು ನೀಡಿ ಗೊಂದಲ ಸೃಷ್ಠಿಸಬಾರದು ಎಂದು ಡಾ.ಬೆಳಪು ದೇವಿಪ್ರಸಾದ್ ಶೆಟ್ಟಿ ವಿನಂತಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!