ಜನ ಮನದ ನಾಡಿ ಮಿಡಿತ

Advertisement

ಮೂಡಬಿದಿರೆ ಗಣೇಶೋತ್ಸವಕ್ಕೆ ಶುಭ ಹಾರೈಸಿದ ಕ್ರೈಸ್ತ ಬಾಂಧವರು

ಮೂಡಬಿದಿರೆಯಲ್ಲಿ ನಡೆಯುತ್ತಿರುವ 60 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಾರಂಭಕ್ಕೆ ಕಥೊಲಿಕ್ ಸಭಾ ಮೂಡುಬಿದಿರೆ ವಲಯ ಸಮಿತಿಯ ಸದಸ್ಯರು ಅಲ್ಲಿಗೆ ಶನಿವಾರ ತೆರಳಿ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಕಥೊಲಿಕ್ ಸಭಾ ಮೂಡಬಿದ್ರಿ ವಲಯ ಸಮಿತಿಯ ಅಧ್ಯಕ್ಷ ಅವಿಲ್ ಡಿಸೋಜ, ವಲಯದ ರಾಜಕೀಯ ಸಂಚಾಲಕ ರಾಜೇಶ್ ಕಡಲಕೆರೆ, ಉಪಾಧ್ಯಕ್ಷರಾದ ಓಲ್ವಿನ್ ರೊಡ್ರಿಗಸ್, ಕಥೊಲಿಕ್ ಸಭಾ ಮೂಡುಬಿದಿರೆ ವಲಯ ಸಮಿತಿಯ ಮಾಜಿ ಅಧ್ಯಕ್ಷ ಆಂಡ್ರ್ಯೂ ಡಿಸೋಜ, ಆಂಡ್ರ್ಯೂ ನೊರೊನ್ಹಾ, ಓಲ್ವಿನ್ ಮಿನೇಜಸ್, ವಲೇರಿಯನ್ ಸಿಕ್ವೇರಾ . ಬೆಳುವಾಯಿ ಕಥೊಲಿಕ್ ಸಭಾ ಅಧ್ಯಕ್ಷ ಫಿಲಿಪ್ ರೇಗೊ, ಗಂಟಾಲ್ಕಟ್ಟೆ ಕಥೊಲಿಕ್ ಸಭಾ ಅಧ್ಯಕ್ಷ ಅನಿಲ್ ಮೆಂಡೊನ್ಸಾ, ಮೂಡುಬಿದಿರೆ ಕಥೊಲಿಕ್ ಸಭಾ ಅಧ್ಯಕ್ಷ ಹೆರ್ರಿ ರೇಗೊ, ಸಂಪಿಗೆ ಕಥೊಲಿಕ್ ಸಭಾ ಅಧ್ಯಕ್ಷ ರಿಚಾರ್ಡ್ ಕಾರ್ಡೋಜ, ಕಥೊಲಿಕ್ ಸಭಾ ತಾಕೊಡೆಯ ಅಧ್ಯಕ್ಷ ಲೋಯ್ಡ್ ರೇಗೊ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!