ಜನ ಮನದ ನಾಡಿ ಮಿಡಿತ

Advertisement

ತನ್ನ ಹಸುಗೂಸನ್ನ ಕೊಲ್ಲಲು ಯತ್ನಿಸಿದ ಪಾಪಿ ತಂದೆ..! ; ಪೊಲೀಸರ ಎದುರಲ್ಲೇ ಮನಕಲಕುವ ದೃಶ್ಯ

ತಂದೆಯೇ ಪೊಲೀಸರ ಎದುರಿನಲ್ಲಿ ತನ್ನ ಒಂದೂವರೆ ವರ್ಷದ ಮಗುವನ್ನು ಕುತ್ತಿಗೆ ಹಿಡಿದು, ಮಗುವನ್ನು ಎತ್ತಿ ನೆಲಕ್ಕೆಸೆದು ಕೊಲೆ ಮಾಡಲು ಯತ್ನಿಸಿದ ಅಮಾನವೀಯ ಘಟನೆ ನಡೆದಿದೆ.


ವ್ಯಾಸನಗರದ ನಿವಾಸಿ ಮಹೇಶ್ ಆರೋಪಿಯಾಗಿದ್ದು, ಈತ ಹೆಂಡತಿ ಮಕ್ಕಳನ್ನು ಕೊಲ್ಲಲು ಮುಂದಾಗಿದ್ದು, ಇದರಿಂದ ಗಾಬರಿಗೊಂಡ ಪತ್ನಿ ತನ್ನ ಮಕ್ಕಳನ್ನು ಮನೆಯಲ್ಲೇ ಬಿಟ್ಟು ರಾತ್ರೋ ರಾತ್ರಿ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರನ್ನು ನೀಡಿದ್ದಾಳೆ.

ಪೊಲೀಸರು ಆಕೆಯ ಮನೆಗೆ ಹೊರಡುತ್ತಿದ್ದಂತೆ ಆರೋಪಿ ಮಹೇಶ್ ತನ್ನ 6 ವರ್ಷದ ಮತ್ತು ಒಂದೂವರೆ ವರ್ಷದ ಹೆಣ್ಣು ಮಗುವನ್ನು ಕರೆದುಕೊಂಡು ಠಾಣೆಗೆ ಬಂದಿದ್ದಾನೆ. ಈ ವೇಳೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾಗ ” ನನ್ನ ಮಗುವಿಗೆ ಏನು ಬೇಕಾದರೂ ಮಾಡಬಹುದು ಅದನ್ನು ಕೇಳಲು ನೀವು ಯಾರು?” ಎಂದು ಪ್ರಶ್ನಿಸಿ, ಮಗುವನ್ನು ಕೊಲ್ಲಲು ಯತ್ನಿಸಿದ್ದಾನೆ.

ತಕ್ಷಣ ಪೊಲೀಸರು ಮಕ್ಕಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇನ್ನೂ ಪೊಲೀಸರು ಆರೋಪಿ ಮಹೇಶ್ ವಿರುದ್ಧ ಸುಮೊಟೋ ಪ್ರಕರಣ ದಾಖಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!