ಜನ ಮನದ ನಾಡಿ ಮಿಡಿತ

Advertisement

ಮೂಡಬಿದಿರೆಯ ವಿವಿಧೆಡೆ ಈದ್ ಮಿಲಾದ್ ಆಚರಣೆ


ಮೂಡುಬಿದಿರೆ: ನಿನ್ನ ನೆರೆಮನೆಯವರು ಹಸಿವಿನಿಂದ ಬಳಲುತ್ತಿರುವಾಗ ಹೊಟ್ಟೆ ತುಂಬಾ ಉಂಡು ಮಲಗುವವನು ನನ್ನವನಲ್ಲ ಎಂಬ ಉದಾತ್ತವಾದ ಮಾನವೀಯ ಸಂದೇಶವನ್ನು ಸಾರಿದ ವಿಶ್ವ ಪ್ರವಾದಿ ಮುಹಮ್ಮದ್ ಪೈಗಂಬರರ 1498ನೇ ಹುಟ್ಟಿದ ದಿನದ ಅಂಗವಾಗಿ ಆಚರಿಸುವ ಈದ್ ಮಿಲಾದ್ ಹಬ್ಬವನ್ನು ಮೂಡುಬಿದಿರೆ ತಾಲೂಕಿನ ವಿವಿಧ ಮಸೀದಿಗಳಲ್ಲಿ ಸಂಭ್ರಮದಿಂದ ಆಚರಿಸಲಾಯಿತು.


ತಾಲೂಕಿನ ಶಿರ್ತಾಡಿಯ ಮಕ್ಕಿ ಮಸೀದಿಯಿಂದ ವಾಲ್ಪಾಡಿ ವರೆಗೆ, ಕಿಲ್ಲ ಸುನ್ನಿ ಜಾಮಿಯಾ ಮಸೀದಿ ಕೋಟೆಬಾಗಿಲು, ಹಂಡೇಲು ಮಸೀದಿ, ಮರಿಯಾಡಿ, ಸಂಪಿಗೆ-ಪುತ್ತಿಗೆ ಪದವು, ಸಾರಾ ಮಸೀದಿ ಗುಂಡೀರು ತೆಂಕಮಿಜಾರು, ಪುಚ್ಚಮೊಗರು, ಗಂಟಾಲ್ ಕಟ್ಟೆ, ಬೆಳುವಾಯಿ ಹಾಗೂ ಹಿದಾಯತುಲ್ ಇಸ್ಲಾಂ ಮದರಸ ತೋಡಾರು ಇಲ್ಲಿ ಬೃಹತ್ ರ್ಯಾಲಿ ನಡೆಯಿತು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!