ಜನ ಮನದ ನಾಡಿ ಮಿಡಿತ

Advertisement

ಮೂಡಬಿದಿರೆಯ ವಿವಿಧೆಡೆ ಈದ್ ಮಿಲಾದ್ ಆಚರಣೆ


ಮೂಡುಬಿದಿರೆ: ನಿನ್ನ ನೆರೆಮನೆಯವರು ಹಸಿವಿನಿಂದ ಬಳಲುತ್ತಿರುವಾಗ ಹೊಟ್ಟೆ ತುಂಬಾ ಉಂಡು ಮಲಗುವವನು ನನ್ನವನಲ್ಲ ಎಂಬ ಉದಾತ್ತವಾದ ಮಾನವೀಯ ಸಂದೇಶವನ್ನು ಸಾರಿದ ವಿಶ್ವ ಪ್ರವಾದಿ ಮುಹಮ್ಮದ್ ಪೈಗಂಬರರ 1498ನೇ ಹುಟ್ಟಿದ ದಿನದ ಅಂಗವಾಗಿ ಆಚರಿಸುವ ಈದ್ ಮಿಲಾದ್ ಹಬ್ಬವನ್ನು ಮೂಡುಬಿದಿರೆ ತಾಲೂಕಿನ ವಿವಿಧ ಮಸೀದಿಗಳಲ್ಲಿ ಸಂಭ್ರಮದಿಂದ ಆಚರಿಸಲಾಯಿತು.


ತಾಲೂಕಿನ ಶಿರ್ತಾಡಿಯ ಮಕ್ಕಿ ಮಸೀದಿಯಿಂದ ವಾಲ್ಪಾಡಿ ವರೆಗೆ, ಕಿಲ್ಲ ಸುನ್ನಿ ಜಾಮಿಯಾ ಮಸೀದಿ ಕೋಟೆಬಾಗಿಲು, ಹಂಡೇಲು ಮಸೀದಿ, ಮರಿಯಾಡಿ, ಸಂಪಿಗೆ-ಪುತ್ತಿಗೆ ಪದವು, ಸಾರಾ ಮಸೀದಿ ಗುಂಡೀರು ತೆಂಕಮಿಜಾರು, ಪುಚ್ಚಮೊಗರು, ಗಂಟಾಲ್ ಕಟ್ಟೆ, ಬೆಳುವಾಯಿ ಹಾಗೂ ಹಿದಾಯತುಲ್ ಇಸ್ಲಾಂ ಮದರಸ ತೋಡಾರು ಇಲ್ಲಿ ಬೃಹತ್ ರ್ಯಾಲಿ ನಡೆಯಿತು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!