ಜನ ಮನದ ನಾಡಿ ಮಿಡಿತ

Advertisement

ಮೂಡುಬಿದಿರೆ: ಮಾದಕ ವಸ್ತು ದಂಧೆ ಮಾಡುತ್ತಿದ್ದ ಮೂವರು ಯುವಕರ ಬಂಧನ; ಗಾಂಜಾ, ಸ್ಕೂಟರ್ ವಶ

ಮೂಡುಬಿದಿರೆ ಪೊಲೀಸ್ ಠಾಣೆಯ ಪೊಲೀಸ್ ಸಂದೇಶ್ ಪಿ ಜಿ ಮತ್ತು ಅವರ ತಂಡ ಬೆಳವಾಯಿ ಕಾಂತಾವರ ದ್ವಾರದ ಬಳಿ ನಿಷೇಧಿತ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಯುವಕರನ್ನು ಬಂಧಿಸಿದ್ದಾರೆ.

ಬಂಧಿತರನ್ನು ಬೆಳವಾಯಿ ನಿವಾಸಿಗಳಾದ ಮೊಹಮ್ಮದ್ ಅಯಾನ್ (22), ಫರ್ಹಾನ್ ಖಾನ್ (18) ಮತ್ತು ಶೇಖ್ ಮೊಹಮ್ಮದ್ ಜುಬೇರ್ (19) ಎಂದು ಗುರುತಿಸಲಾಗಿದೆ.


ಖಚಿತ ಸುಳಿವಿನ ಮೇರೆಗೆ ದಾಳಿ ನಡೆಸಿದ ಪೊಲೀಸ್ ತಂಡವು 800 ಗ್ರಾಂ ಗಾಂಜಾ ಮತ್ತು ಸ್ಕೂಟರ್ ಅನ್ನು ವಶಪಡಿಸಿಕೊಂಡಿದ್ದು, ಇದರ ಒಟ್ಟು ಮೌಲ್ಯ 62000 ರೂ ಎಂದು ಅಂದಾಜಿಸಲಾಗಿದೆ.


ಕಾರ್ಯಾಚರಣೆಯಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ದಿವಾಕರ ರೈ, ಸಿದ್ದಪ್ಪ ನರನೂರ, ಪ್ರಶಾಂತ್, ಮಹಮ್ಮದ್ ಇಕ್ಬಾಲ್, ಮಹಮ್ಮದ್ ಹುಸೇನ್, ಅಕಿಲ್ ಅಹ್ಮದ್, ವೆಂಕಟೇಶ್ ಸೇರಿದಂತೆ ಸಿಬ್ಬಂದಿ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!