ಜನ ಮನದ ನಾಡಿ ಮಿಡಿತ

Advertisement

ತೋಟದ ಕೆರೆಯಲ್ಲಿ ಮೃತ ದೇಹ ಪತ್ತೆ

ಪುಣಚ ಗ್ರಾಮದ ಮಲೆತ್ತಡ್ಕ ನಿವಾಸಿಯೊಬ್ಬರು ಬುಧವಾರದಿಂದ ನಾಪತ್ತೆಯಾಗಿದ್ದು, ತೋಟದ ಕೆರೆಯಲ್ಲಿ ಮೃತ ದೇಹ ಗುರುವಾರ ಪತ್ತೆಯಾಗಿದೆ.

ಪುಣಚ ಗ್ರಾಮದ ಮಲೆತ್ತಡ್ಕ ನಿವಾಸಿ ಜಯರಾಮ ಭಟ್ ಅವರು ಮೃತ ವ್ಯಕ್ತಿಯೆಂದು ತಿಳಿದು ಬಂದಿದೆ. ಬುಧವಾರ ಬೆಳಗ್ಗೆ ಮಗುವನ್ನು ಶಾಲೆ ಬಿಟ್ಟು, ಬಳಿಕ ನಾಪತ್ತೆಯಾಗಿದ್ದರು. ತೋಟದಲ್ಲಿ ನಡೆದು ಹೋಗುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಜಾರಿ ಬಿದ್ದು ಮೃತಪಟ್ಟಿರುವ ಅನುಮಾನ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!