ಜನ ಮನದ ನಾಡಿ ಮಿಡಿತ

Advertisement

ಪುತ್ತೂರಿನ ಯುವಕ ಕೇರಳದಲ್ಲಿ ಸಾವು..!

ಪುತ್ತೂರು; ನೀರಿನಲ್ಲಿ ಮುಳುಗಿ ಪುತ್ತೂರಿನ ಯುವಕ ಕೇರಳದಲ್ಲಿ ಸಾವನ್ನಪ್ಪಿದ ಘಟನೆ ಕೇರಳದ ಕಣ್ಣೂರಿನ ಕಡಂಬೆರಿಯಲ್ಲಿ ನಡೆದಿದೆ.

ಮಹಮ್ಮದ್ ಅಝೀಮ್ ಮೃತ ಯುವಕನಾಗಿದ್ದು,ಕಣ್ಣೂರಿನ ಕಡಂಬೆರಿಯಲ್ಲಿ ಈಜಲೆಂದು ತೆರಳಿದ್ದ ವೇಳೆ ಘಟನೆ ನಡೆದಿದೆ. ಪುತ್ತೂರಿನಿಂದ ಐವರು ಕೇರಳಕ್ಕೆ ಪ್ರವಾಸಕ್ಕೆ ತೆರಳಿದ್ದರು, ಈ ವೇಳೆ ಈಜಲೆಂದು ನೀರಿಗಿಳಿದ ಮಹಮ್ಮದ್ ಅಝೀಮ್. ನೀರಿನ ಆಳ ತಿಳಿಯದೆ ಈಜಲು ಆಗದೆ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!