ಜನ ಮನದ ನಾಡಿ ಮಿಡಿತ

Advertisement

ಕಂಬಳ ಯಶಸ್ವಿಗಾಗಿ ಪುತ್ತೂರು ಶಾಸಕರಿಂದ ವಿಶೇಷ ಪ್ರಾರ್ಥನೆ

ನವೆಂಬರ್ 25 ಮತ್ತು 26 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳ ಯಶಸ್ವಿಗಾಗಿ ಶಾಸಕರಾದ ಅಶೋಕ್ ರೈ ಯವರು ಕೋಡಿಂಬಾಡಿ ಮಠಂತಬೆಟ್ಟು ಶ್ರೀಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಪ್ರಥಮ ಬಾರಿಗೆ ರಾಜ್ಯದ ರಾಜಧಾನಿಯಲ್ಲಿ ಕರಾವಳಿಯ ಜನಪದ ಕ್ರೀಡೆ ಕಂಬಳವನ್ನು ಆಯೋಜಿಸಲಾಗಿದೆ. ಕಂಬಳದಲ್ಲಿ ಲಕ್ಷಾಂತರ ಮಂದಿ ಭಾಗವಹಿಸುವ ನಿರೀಕ್ಷೆ ಇದ್ದು ಈಗಾಗಲೇ ಸಿದ್ಧತಾ ಕೆಲಸಗಳು ನಡೆದಿವೆ. ಕಂಬಳ ಯಶಸ್ವಿಯಾಗಲಿ ಎಂದು ಶಾಸಕರು ಪ್ರಾರ್ಥನೆ ಸಲ್ಲಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ನಿಟ್ಟೆ ವಿ.ವಿ. ಮಾಧ್ಯಮ ಸಮಾವೇಶ ಸಮಾರೋಪ…!

ಉಡುಪಿ: ರಸ್ತೆ ಬದಿ ನಿಂತಿದ್ದ ಟ್ಯಾಂಕರ್ ಮತ್ತು ಲಾರಿಗೆ ಪ್ರವಾಸಿ ಬಸ್ ಢಿ*ಕ್ಕಿ….!

ಉಡುಪಿ: ತಾಯಿ-ಮಗಳ ಹತ್ಯೆ ಪ್ರಕರಣ; ಆರೋಪಿಗೆ ಜೀವಾವಧಿ ಶಿಕ್ಷೆ….!

ಸುಳ್ಯ: ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರು ನಡುವೆ ಅಪ*ಘಾತ…!

ಹಾವೇರಿ: ನದಿಗೆ ಸ್ನಾನಕ್ಕೆ ಇಳಿಯುವ ಸಂದರ್ಭ ಕಾಲು ಜಾರಿ ವ್ಯಕ್ತಿ ಮೃತ್ಯು..!

ಗಾಜಿಯಾಬಾದ್: ಗಾಜಿಯಾಬಾದ್ ಅಪಾರ್ಟ್ಮೆಂಟ್‌ನಲ್ಲಿ ಭೀಕರ ಅಗ್ನಿ ಅವಘಡ..!

ಜಿಂಕೆ ಬೇಟೆಯಾಡುತ್ತಿದ್ದ ವೇಳೆಯೇ ಸಿಕ್ಕಿ ಬಿದ್ದ ಆರೋಪಿಗಳು…!

ಬೆಂಗಳೂರು: ಪ್ಲಾಸ್ಟಿಕ್ ಗೋಡೌನ್’ನಲ್ಲಿ ಸಂಭವಿಸಿದ ಅಗ್ನಿ ಅವಘಡ..!

ಜಕಾರ್ತಾ: ಇಂಡೋನೇಷ್ಯಾದ ಜಕಾರ್ತಾ ಹೊರವಲಯದಲ್ಲಿ ಎರಡು ರೈಲುಗಳ ನಡುವೆ ಭೀಕರ ಅಪ*ಘಾತ..!

error: Content is protected !!