ಜನ ಮನದ ನಾಡಿ ಮಿಡಿತ

Advertisement

ಮೂಡುಬಿದಿರೆ : ಆಟೋ ರಿಕ್ಷಾ ಚಾಲಕ-ಮಾಲಕರ ಸಂಘದ ಪದಗ್ರಹಣ

ಮೂಡುಬಿದಿರೆ: ಆಟೋ ರಿಕ್ಷಾ ಚಾಲಕ ಹಾಗೂ ಮಾಲಕರ ಸಂಘ ತಾಲೂಕು 2023-2024 ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಸಂಘದ ಕಚೇರಿಯಲ್ಲಿ ಜರಗಿತು.


ಸಂಘದ ಮಾಜಿ ಅಧ್ಯಕ್ಷ ಸಂತೋಷ್ ಆರ್ ಶೆಟ್ಟಿ ಮಾರ್ನಾಡ್ ಅವರು ಹಾಲಿ ಅಧ್ಯಕ್ಷ ಧರಣೇಂದ್ರ ಜೈನ್, ಕಾರ್ಯದರ್ಶಿ ದೀಪಕ್ ರಾಜ್ ಹಾಗೂ ಪದಾಧಿಕಾರಿಗಳಿಗೆ ಸಂಘದ ಕೀ ಹಾಗೂ ಲೆಕ್ಕ ಪುಸ್ತಕಗಳನ್ನು ಹಸ್ತಾಂತಿಸಿದರು. ಸಂಘದ ಮಾಜಿ ಅಧ್ಯಕ್ಷರುಗಳಾದ ಪ್ರಶಾಂತ್ ಅಂಚನ್ (ಅಣ್ಣು ), ರಾಜೇಶ್ ಸುವರ್ಣ, ಜಯರಾಮ್ ರಾವ್, ಸುರೇಶ್ ಕೋಟ್ಯಾನ್, ಆನಂದ್ ಪೂಜಾರಿ ಮತ್ತು ಸಂಘ ದ ಮಾಜಿ ಹಾಗೂ ಹಾಲಿ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು. ರಾಜೇಶ್ ಸುವರ್ಣ ಹೌದಲ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಬಂಟ್ವಾಳ: ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಭೀಕರ ರಸ್ತೆ ಅಪ*ಘಾತ….!

ಮಂಗಳೂರು: ಎಂ.ಆರ್.ಜಿ.ಗ್ರೂಪ್ ಗೆ ಹಾರುವ ಹಕ್ಕಿ ಸೇರ್ಪಡೆ..!

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

error: Content is protected !!